ವರನಟ ರಾಜಕುಮಾರ್ 11ನೇ ಪುಣ್ಯತಿಥಿ

Published : Apr 12, 2017, 06:45 AM ISTUpdated : Apr 11, 2018, 12:38 PM IST
ವರನಟ ರಾಜಕುಮಾರ್ 11ನೇ ಪುಣ್ಯತಿಥಿ

ಸಾರಾಂಶ

ಡಾ. ರಾಜ್ ಸಮಾಧಿ ಇರುವ ಕಂಠೀರವ ಸ್ಟುಡಿಯೋಗೆ ಬೆಳಿಗ್ಗೆಯಿಂದಲೂ ಅಭಿಮಾನಿಗಳು ತಂಡೋಪತಂಡವಾಗಿ ಆಗಮಿಸಿ ತಮ್ಮ ನಟ ಸೌರ್ವಭೌಮನ  ಸ್ಮರಣೆ ಮಾಡುತ್ತಿದ್ದಾರೆ.ಬೆಳಗ್ಗೆ 11 ಗಂಟೆ ಹೊತ್ತಿಗೆ ಸದಾಶಿವನಗರದ ಮನೆಯಲ್ಲಿ ಪುಣ್ಯತಿಥಿ ಕಾರ್ಯಗಳೂ ನಡೆಯಲಿವೆ.

ಬೆಂಗಳೂರು(ಏ.12): ವರನಟ ಡಾ. ರಾಜ್‌ಕುಮಾರ್‌ ಅವರು ನಮ್ಮನ್ನಗಲಿ ಇಂದಿಗೆ 11 ವರ್ಷ ಸಂದಿದೆ. ಅಭಿಮಾನಿಗಳಿಗೆ ದೇವರೆ ಆದ ಅಣ್ಣಾವ್ರ  11ನೇ ಪುಣ್ಯ ತಿಥಿ ಸ್ಮರಣೆ ಕಾರ್ಯಕ್ರಮವನ್ನು  ಇಂದು ರಾಜ್ಯಾಧ್ಯಂತ ಅಭಿಮಾನಿಗಳು ನೆರವೆರಿಸುತ್ತಿದ್ದಾರೆ.

ಡಾ. ರಾಜ್ ಸಮಾಧಿ ಇರುವ ಕಂಠೀರವ ಸ್ಟುಡಿಯೋಗೆ ಬೆಳಿಗ್ಗೆಯಿಂದಲೂ ಅಭಿಮಾನಿಗಳು ತಂಡೋಪತಂಡವಾಗಿ ಆಗಮಿಸಿ ತಮ್ಮ ನಟ ಸೌರ್ವಭೌಮನ  ಸ್ಮರಣೆ ಮಾಡುತ್ತಿದ್ದಾರೆ.ಬೆಳಗ್ಗೆ 11 ಗಂಟೆ ಹೊತ್ತಿಗೆ ಸದಾಶಿವನಗರದ ಮನೆಯಲ್ಲಿ ಪುಣ್ಯತಿಥಿ ಕಾರ್ಯಗಳೂ ನಡೆಯಲಿವೆ.

ಪ್ರತಿ ವರ್ಷದಂತೆ ಎಂದಿನಂತೆ ತಂದೆಯ ಸಮಾಧಿಗೆ ರಾಜ್ ಮಕ್ಕಳು ಮೊಮ್ಮಕ್ಕಳು  ಪೂಜೆ ಸಲ್ಲಿಸಲಿದ್ದಾರೆ. ಕುಟುಂಬ ವರ್ಗದ ಎಲ್ಲಾ ಸದಸ್ಯರು ಕಂಠೀರವ ಸ್ಟುಡಿಯೋಗೆ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.ಅಂಧರಿಗೆ ಕಣ್ಣು ಕೊಟ್ಟು ರಾಜ್‌ಕುಮಾರ್‌ ಕಣ್ಣಪ್ಪ ಆದ, ಅಭಿಮಾನಿ ದೇವರುಗಳೇ ಎಂದು ಸಂಭೋಧಿಸುವ ಈ ಮಹಾನ್ ನಾಯಕ ನಟ ಕನ್ನಡಿಗರ ಕಣ್ಮಣಿ ಇಂದು ನಮ್ಮ ಜೊತೆ ಜೀವಂತ ವಾಗಿ ಇಲ್ಲದೆ ಇದ್ದರೂ ಅಬಾಲ ವ್ರದ್ಧರ  ಮನಸ್ಸಿನಲ್ಲಿ ಆಕರ್ಷಣೆಯ ನಟನಾಗಿ ಇಂದೀಗೂ  ಉಳಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ