ಶಾಲಾ ಪಠ್ಯದಲ್ಲಿ ಡಾ. ರಾಜ್ ಜೀವನ ಚರಿತ್ರೆ: ಪರಮೇಶ್ವರ್

Published : Apr 25, 2017, 03:22 AM ISTUpdated : Apr 11, 2018, 01:05 PM IST
ಶಾಲಾ ಪಠ್ಯದಲ್ಲಿ ಡಾ. ರಾಜ್ ಜೀವನ ಚರಿತ್ರೆ: ಪರಮೇಶ್ವರ್

ಸಾರಾಂಶ

ಸೋಮವಾರ ಬೆಂಗಳೂರಿನ ಕಂಠೀರವ ಆವರಣದಲ್ಲಿ ರಾಜ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ರಾಜ್ ಕುಮಾರ ಕನ್ನಡದ ಕಣ್ಮಣಿ. ಅವರ ಬದುಕೇ ವಿಶೇಷ. ಅವರು ಭಾರತೀಯ ಚಿತ್ರರಂಗ ಕಂಡ ಅಪರೂಪದ ಕಲಾವಿದ ಅವರ ವ್ಯಕ್ತಿತ್ವ ಎಲ್ಲಾ ಕಾಲದ ಯುವಜನರಿಗೆ ಆದರ್ಶಯುತವಾದದ್ದು. ಈ ಹಿನ್ನೆಲೆಯಲ್ಲಿ ಅವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ. ಈ ಸಂಬಂಧ ತಾವು ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದ್ದಾರೆ.

ಬೆಂಗಳೂರು(ಎ.25): ಬರುವ ವರ್ಷದಿಂದ ರಾಜ್ಯದ ಶಾಲಾ ಪಠ್ಯ ಪುಸ್ತಕದಲ್ಲಿ ಡಾ. ರಾಜ್ ಕುಮಾರ್ ಜೀವನ ಚರಿತ್ರೆಯನ್ನು ಪಠ್ಯವಾಗಿ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಸೋಮವಾರ ಬೆಂಗಳೂರಿನ ಕಂಠೀರವ ಆವರಣದಲ್ಲಿ ರಾಜ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ರಾಜ್ ಕುಮಾರ ಕನ್ನಡದ ಕಣ್ಮಣಿ. ಅವರ ಬದುಕೇ ವಿಶೇಷ. ಅವರು ಭಾರತೀಯ ಚಿತ್ರರಂಗ ಕಂಡ ಅಪರೂಪದ ಕಲಾವಿದ ಅವರ ವ್ಯಕ್ತಿತ್ವ ಎಲ್ಲಾ ಕಾಲದ ಯುವಜನರಿಗೆ ಆದರ್ಶಯುತವಾದದ್ದು. ಈ ಹಿನ್ನೆಲೆಯಲ್ಲಿ ಅವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಸೇರಿಸುವ ಅಗತ್ಯವಿದೆ. ಈ ಸಂಬಂಧ ತಾವು ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಲಾರ: ರೈಲಿಗೆ ಸಿಲುಕಿ ಯುವಕನ ಎಡಗೈ ಕಟ್; ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರು!
ಒಡಿಶಾ ಶಾಸಕರ ವೇತನ ಮೂರು ಪಟ್ಟು ಹೆಚ್ಚಳ, ನಿರ್ಧಾರ ಮರುಪರಿಶೀಲಿಸುವಂತೆ ಬಿಜೆಪಿ ಶಾಸಕರಿಂದಲೇ ಆಗ್ರಹ!