
ಚಿಕ್ಕಮಗಳೂರು(ಅ.06): ಇತ್ತೀಚೆಗೆ ಅಮಲು ಯುವತಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಕುಡಿದ ನಶೆಯಲ್ಲೋ, ಇನ್ಯಾವುದೋ ಅಮಲಿನಲ್ಲೂ ಕಂಡ ಕಂಡಲ್ಲಿ ತೂರಾಡುವ ಯುವತಿಯರು ಹೆಚ್ಚಾಗುತ್ತಿದ್ದಾರೆ.
ಚಿಕ್ಕಮಗಳೂರಿನಲ್ಲೂ ಇಂಥದ್ದೇ ಒಂದು ಘಟನೆ ಬೆಳಕಿಗೆ ಬಂದಿದೆ. ಯುವತಿಯರು ರಸ್ತೆಯಲ್ಲಿ ಅಸಭ್ಯವಾಗಿ ವರ್ತನೆ ಮಾಡಿರುವ ದ್ರಶ್ಯ ಸೆರೆಯಾಗಿದೆ. ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ರಸ್ತೆಯ ಮಧ್ಯೆಯೇ ಎದ್ದು ನಿಲ್ಲಲು ಆಗದ ಸ್ಥಿತಿಯಲ್ಲಿ ಯುವತಿ ಇದ್ದಳು.
ಚಿಕ್ಕಮಗಳೂರು ಜಿಲ್ಲೆಯ ಯುವಕರ ಮೊಬೈಲ್'ನಲ್ಲಿ ಈ ವಿಡಿಯೋ ವೈರಲ್ ಆಗಿದೆ. ಸಿಟ್ಟಿಗೆದ್ದ ಸ್ಥಳೀಯರು ಯುವತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.