‘ಕೆ.ಸಿ. ವ್ಯಾಲಿ’ ಎಂಬ ಸುಂದರ ಹೆಸರಿನ ಯೋಜನೆಯ ‘ಕೊಳಕು’ ಮುಖ

‘ಕೆ.ಸಿ. ವ್ಯಾಲಿ’ ಎಂಬ ಸುಂದರ ಹೆಸರಿನ ಯೋಜನೆಯ ‘ಕೊಳಕು’ ಮುಖ

Published : Jun 22, 2018, 03:49 PM IST

ಬಯಲುಸೀಮೆ ಜಿಲ್ಲೆಗಳಾದ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಕೆ.ಸಿ. ವ್ಯಾಲಿ ನೀರು ಪ್ರವೇಶಿಸಿದೆ. ನೀರಿನ ನಿರೀಕ್ಷೆಯಲ್ಲಿದ್ದ ಜನರಿಗೆ ನೀರಿನ ಜೊತೆಗೆ ಆತಂಕವೂ ಕೂಡಾ ಬಂದಿದೆ. ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಕೆ.ಸಿ. ವ್ಯಾಲಿ ಬಗ್ಗೆ ಅಲ್ಲಿನ ಜನರ ಅನುಮಾನಗಳೇನು? ಆತಂಕಗಳೇನು? ಬೇಡಿಕೆಗಳೇನು? ಎಂಬುವುದನ್ನು ರೈತ ಮುಖಂಡರೂ, ಶಾಸ್ವತ ನೀರಾವರಿ ಹೋರಾಟ ಸಮಿತಿಯ ನಾಯಕರೂ ಆಗಿರುವ  ಆರ್. ಆಂಜನೇಯ ರೆಡ್ಡಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

ಬಯಲುಸೀಮೆ ಜಿಲ್ಲೆಗಳಾದ ಕೋಲಾರ ಹಾಗೂ ಚಿಕ್ಕಬಳ್ಳಾಪುರಕ್ಕೆ ಕೆ.ಸಿ. ವ್ಯಾಲಿ ನೀರು ಪ್ರವೇಶಿಸಿದೆ. ನೀರಿನ ನಿರೀಕ್ಷೆಯಲ್ಲಿದ್ದ ಜನರಿಗೆ ನೀರಿನ ಜೊತೆಗೆ ಆತಂಕವೂ ಕೂಡಾ ಬಂದಿದೆ. ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಕೆ.ಸಿ. ವ್ಯಾಲಿ ಬಗ್ಗೆ ಅಲ್ಲಿನ ಜನರ ಅನುಮಾನಗಳೇನು? ಆತಂಕಗಳೇನು? ಬೇಡಿಕೆಗಳೇನು? ಎಂಬುವುದನ್ನು ರೈತ ಮುಖಂಡರೂ, ಶಾಸ್ವತ ನೀರಾವರಿ ಹೋರಾಟ ಸಮಿತಿಯ ನಾಯಕರೂ ಆಗಿರುವ  ಆರ್. ಆಂಜನೇಯ ರೆಡ್ಡಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
17:31ವಿಶ್ವಕ್ಕೆ ಎದುರಾಗಿದೆಯೇ ಮೂರನೇ ಮಹಾಯುದ್ಧದ ಭೀತಿ? ಇರಾನ್ vs ಅಮೆರಿಕಾ, ಕೆಂಪು ಸಮುದ್ರದಲ್ಲಿ ರಕ್ತಪಾತ?
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
17:53Suvarna Focus: ಖಮೇನಿ ಸಾಮ್ರಾಜ್ಯಕ್ಕೆ 15 ದಿನಗಳ ಗಡುವು.. ಯುದ್ಧದ ಸುಳಿವು! ಗುಡುಗಿದ ಟ್ರಂಪ್.. ನಡುಗದ ಇರಾನ್.. ಜಗತ್ತಿಗೇ ಕಂಟಕ!
21:32Suvarna Focus: ಟ್ರಂಪ್ ಅಂತಿಮ ಎಚ್ಚರಿಕೆ.. ಬಗ್ಗುತ್ತಾ ಇರಾನ್? ಗುಡುಗಿದ ಖಮೇನಿ.. ಅಮೆರಿಕಕ್ಕೆ 3 ಭಯಾನಕ ಎಚ್ಚರಿಕೆ!
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ