
ಲಖನೌ: ಬಸ್ ಚಲಾಯಿಸುವ ವೇಳೆ ಚಾಲಕರು ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ ಫೋಟೊ ತೆಗೆದು ಸಾರಿಗೆ ಇಲಾಖೆಗೆ ರವಾನಿಸಿದವರಿಗೆ ನಗದು ಬಹುಮಾನ ನೀಡುವ ಯೋಜನೆ ಉತ್ತರ ಪ್ರದೇಶದಲ್ಲಿ ಜಾರಿಯಾಗಿದೆ.
ಅಲ್ಲದೆ ಆ ರೀತಿ ಫೋನ್ನಲ್ಲಿ ಮಾತನಾಡುತ್ತಾ ಬಸ್ ಚಲಾಯಿ ಸುವ ಚಾಲಕರಿಗೆ ದಂಡ ವಿಧಿಸಲಾಗುತ್ತದೆ. ವಾಹನ ಚಲಾಯಿಸುವಾಗ ಮೊಬೈಲ್ ಫೋನ್ಗಳಲ್ಲಿ ಮಾತನಾಡಬಾರದು ಎಂಬ ನಿಯಮವಿ ದ್ದರೂ, ಚಾಲಕರು ನಿಯಮ ಉಲ್ಲಂಘಿಸುವ ಬಗ್ಗೆ ಪ್ರಯಾಣಿಕರಿಂದ ದೂರುಗಳು ಬರುತ್ತಿರು ತ್ತವೆ.
ಹೀಗಾಗಿ ಅಂತಹ ಚಾಲಕರ ಫೋಟೊ ತೆಗೆದು ವಾಟ್ಸಪ್ ಮಾಡುವಂತೆ ಕೋರಲಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.