ಸಿಎಂ ನಿವಾಸ, ಗೃಹಕಚೇರಿಗೂ ತಟ್ಟಿದ ಬರದ ಬಿಸಿ

Published : Jan 24, 2017, 04:14 PM ISTUpdated : Apr 11, 2018, 12:37 PM IST
ಸಿಎಂ ನಿವಾಸ, ಗೃಹಕಚೇರಿಗೂ ತಟ್ಟಿದ ಬರದ ಬಿಸಿ

ಸಾರಾಂಶ

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನೀರಿನ ಕೊರತೆ ಎದುರಾಗಿದ್ದರಿಂದ ಅಧಿಕಾರಿಗಳು ನಿನ್ನೆ ಗೃಹ ಕಚೇರಿ  ಆವರಣದಲ್ಲಿ  ಕೊಳವೆ ಬಾವಿ ಕೊರೆಸಿದ್ದಾರೆ.

ಬೆಂಗಳೂರು (ಜ.24): ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಭೀಕರ ಬರ ತಲೆದೋರಿದೆ. ಈ ನಡುವೆ ಮುಖ್ಯಮಂತ್ರಿ ಅಧಿಕೃತ ನಿವಾಸ ಮತ್ತು ಗೃಹಕಚೇರಿಗೂ  ಬರದ ಬಿಸಿ ತಟ್ಟಿದೆ.

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನೀರಿನ ಕೊರತೆ ಎದುರಾಗಿದ್ದರಿಂದ ಅಧಿಕಾರಿಗಳು ನಿನ್ನೆ ಗೃಹ ಕಚೇರಿ  ಆವರಣದಲ್ಲಿ  ಕೊಳವೆ ಬಾವಿ ಕೊರೆಸಿದ್ದಾರೆ.

ಬೋರ್​’ವೆಲ್​ನಲ್ಲಿ ಸುಮಾರು 3 ಇಂಚು  ನೀರು ಸಿಕ್ಕಿದೆ ಎನ್ನಲಾಗಿದೆ.  ನಿನ್ನೆ ಸಿಎಂ ಬಳ್ಳಾರಿ ಪ್ರವಾಸದಲ್ಲಿರುವ ವೇಳೆ ಬೋರ್’ವೆಲ್ ಕೊರೆಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರಲ್ಲಿ ಚಿನ್ನದ ಬೆಲೆ ಎಷ್ಟಾಗುತ್ತೆ ಗೊತ್ತಾ? ವರ್ಲ್ಡ್ ಗೋಲ್ಡ್ ಕೌನ್ಸಿಲ್ ಸಿಇಒ ಲೆಕ್ಕಾಚಾರಕ್ಕೆ ಬೆಚ್ಚಿದ ಜನ
ದುಬೈನಲ್ಲಿ ಮಿಂಚು, ಗುಡುಗು, ರಣ ರಣ ಮಳೆ: ಸೌದಿ ನೆಲದಲ್ಲಿ ಹಿಮಪಾತ.. ಇದೆಂಥಾ ಅಚ್ಚರಿ? ಏನು ಕಾರಣ..?