ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

Published : Sep 04, 2018, 05:42 PM ISTUpdated : Sep 09, 2018, 10:23 PM IST

ಇಂಥ ವಿಕೃತಿಯನ್ನು ಏನೆಂದು ಕರೆಯಬೇಕು? ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕರ್ಕಶ ಹಾಡುಗಳ ಮೂಲಕವೇ ಕುಖ್ಯಾತರಾದ ತುಳಸೀ ಪ್ರಸಾದ್ ಎಂಬ ಈ ಯುವಕ ಇದೀಗ ಮತ್ತೊಂದು ವಿಕೃತಿ ಮೆರೆದಿದ್ದಾನೆ. ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವೀಡಿಯೋ ವೈರಲ್ ಆಗಿದೆ. ಜನರು ಛೀ..ಥೂ ಎಂದು ಉಗಿಯುತ್ತಿದ್ದಾರೆ.

ತನ್ನ ಕೆಟ್ಟ ಡಬ್ ಸ್ಮಾಶ್ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ ತುಳಸೀ ಪ್ರಸಾದ್ ಎನ್ನುವ ನಕಲಿ ಡಬ್ ಸ್ಮಾಶ್ ಸ್ಟಾರ್‌ನ ವಿಕೃತಿಯೊಂದು ಅನಾವರಣಗೊಂಡಿದೆ. ಆಗಿದೆ ಎನ್ನುವುದಕ್ಕಿಂತ ಆತನೇ ಮಾಡಿಕೊಂಡಿದ್ದಾನೆ. ಕೆಟ್ಟ ಹಾಡುಗಳ ಮೂಲಕವೇ ಕನ್ನಡದ ಸುಮಧುರ ಸಂಗೀತವನ್ನು ಕೊಲ್ಲುತ್ತಿದ್ದ ಇವನಿಗೆ ಡಾ. ರಾಜ್ ಕುಮಾರ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಎಚ್ಚರಿಕೆ ಕೊಟ್ಟಿದ್ದರು. ಅದಾದ ಮೇಲೆ ಈತನ ಹಾಡುಗಳ ಅರಚಾಟ ಕೊಂಚ ಕಡಿಮೆಯಾಗಿತ್ತು. ಅಭಿಮಾನಿ ದೇವರುಗಳ ಎಚ್ಚರಿಕೆಗೆ ಬಿಲ ಸೇರಿದ್ದ ತುಳಸಿ ಇದೀಗ ಮತ್ತೆ ಬಾಲ ಬಿಚ್ಚಿದ್ದಾನೆ. ಬಿಗ್ ಬಜಾರ್‌ನಲ್ಲಿ ಕಳ್ಳತನ ಮಾಡಿದ್ದ ತುಳಸೀ ಕೊಂಚದರಲ್ಲಿ ಏಟು ತಿನ್ನುವುದರಿಂದ ಬಚಾವಾಗಿದ್ದ. ಇದೀಗ ತನ್ನದೇ ಅಶ್ಲೀಲ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾಕ್ಕೆ ಹರಿಯ ಬಿಟ್ಟಿದ್ದು, ತನ್ನ ಫೇಸ್‌ಬುಕ್ ಖಾತೆಯನ್ನೇ ಅನ್‌ಇಸ್ಟಾಲ್ ಮಾಡಿದ್ದಾನೆ. ತಾನೇ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ಹರಿಯಬಿಟ್ಟಿರುವ ತುಳಸೀ ವಿಕೃತಿಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಉಗಿಯುತ್ತಿದ್ದಾರೆ.

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!