ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

Published : Sep 04, 2018, 05:42 PM ISTUpdated : Sep 09, 2018, 10:23 PM IST

ಇಂಥ ವಿಕೃತಿಯನ್ನು ಏನೆಂದು ಕರೆಯಬೇಕು? ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕರ್ಕಶ ಹಾಡುಗಳ ಮೂಲಕವೇ ಕುಖ್ಯಾತರಾದ ತುಳಸೀ ಪ್ರಸಾದ್ ಎಂಬ ಈ ಯುವಕ ಇದೀಗ ಮತ್ತೊಂದು ವಿಕೃತಿ ಮೆರೆದಿದ್ದಾನೆ. ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವೀಡಿಯೋ ವೈರಲ್ ಆಗಿದೆ. ಜನರು ಛೀ..ಥೂ ಎಂದು ಉಗಿಯುತ್ತಿದ್ದಾರೆ.

ತನ್ನ ಕೆಟ್ಟ ಡಬ್ ಸ್ಮಾಶ್ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ ತುಳಸೀ ಪ್ರಸಾದ್ ಎನ್ನುವ ನಕಲಿ ಡಬ್ ಸ್ಮಾಶ್ ಸ್ಟಾರ್‌ನ ವಿಕೃತಿಯೊಂದು ಅನಾವರಣಗೊಂಡಿದೆ. ಆಗಿದೆ ಎನ್ನುವುದಕ್ಕಿಂತ ಆತನೇ ಮಾಡಿಕೊಂಡಿದ್ದಾನೆ. ಕೆಟ್ಟ ಹಾಡುಗಳ ಮೂಲಕವೇ ಕನ್ನಡದ ಸುಮಧುರ ಸಂಗೀತವನ್ನು ಕೊಲ್ಲುತ್ತಿದ್ದ ಇವನಿಗೆ ಡಾ. ರಾಜ್ ಕುಮಾರ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಎಚ್ಚರಿಕೆ ಕೊಟ್ಟಿದ್ದರು. ಅದಾದ ಮೇಲೆ ಈತನ ಹಾಡುಗಳ ಅರಚಾಟ ಕೊಂಚ ಕಡಿಮೆಯಾಗಿತ್ತು. ಅಭಿಮಾನಿ ದೇವರುಗಳ ಎಚ್ಚರಿಕೆಗೆ ಬಿಲ ಸೇರಿದ್ದ ತುಳಸಿ ಇದೀಗ ಮತ್ತೆ ಬಾಲ ಬಿಚ್ಚಿದ್ದಾನೆ. ಬಿಗ್ ಬಜಾರ್‌ನಲ್ಲಿ ಕಳ್ಳತನ ಮಾಡಿದ್ದ ತುಳಸೀ ಕೊಂಚದರಲ್ಲಿ ಏಟು ತಿನ್ನುವುದರಿಂದ ಬಚಾವಾಗಿದ್ದ. ಇದೀಗ ತನ್ನದೇ ಅಶ್ಲೀಲ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾಕ್ಕೆ ಹರಿಯ ಬಿಟ್ಟಿದ್ದು, ತನ್ನ ಫೇಸ್‌ಬುಕ್ ಖಾತೆಯನ್ನೇ ಅನ್‌ಇಸ್ಟಾಲ್ ಮಾಡಿದ್ದಾನೆ. ತಾನೇ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ಹರಿಯಬಿಟ್ಟಿರುವ ತುಳಸೀ ವಿಕೃತಿಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಉಗಿಯುತ್ತಿದ್ದಾರೆ.

23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!