ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

Published : Sep 04, 2018, 05:42 PM ISTUpdated : Sep 09, 2018, 10:23 PM IST

ಇಂಥ ವಿಕೃತಿಯನ್ನು ಏನೆಂದು ಕರೆಯಬೇಕು? ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕರ್ಕಶ ಹಾಡುಗಳ ಮೂಲಕವೇ ಕುಖ್ಯಾತರಾದ ತುಳಸೀ ಪ್ರಸಾದ್ ಎಂಬ ಈ ಯುವಕ ಇದೀಗ ಮತ್ತೊಂದು ವಿಕೃತಿ ಮೆರೆದಿದ್ದಾನೆ. ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವೀಡಿಯೋ ವೈರಲ್ ಆಗಿದೆ. ಜನರು ಛೀ..ಥೂ ಎಂದು ಉಗಿಯುತ್ತಿದ್ದಾರೆ.

ತನ್ನ ಕೆಟ್ಟ ಡಬ್ ಸ್ಮಾಶ್ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ ತುಳಸೀ ಪ್ರಸಾದ್ ಎನ್ನುವ ನಕಲಿ ಡಬ್ ಸ್ಮಾಶ್ ಸ್ಟಾರ್‌ನ ವಿಕೃತಿಯೊಂದು ಅನಾವರಣಗೊಂಡಿದೆ. ಆಗಿದೆ ಎನ್ನುವುದಕ್ಕಿಂತ ಆತನೇ ಮಾಡಿಕೊಂಡಿದ್ದಾನೆ. ಕೆಟ್ಟ ಹಾಡುಗಳ ಮೂಲಕವೇ ಕನ್ನಡದ ಸುಮಧುರ ಸಂಗೀತವನ್ನು ಕೊಲ್ಲುತ್ತಿದ್ದ ಇವನಿಗೆ ಡಾ. ರಾಜ್ ಕುಮಾರ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಎಚ್ಚರಿಕೆ ಕೊಟ್ಟಿದ್ದರು. ಅದಾದ ಮೇಲೆ ಈತನ ಹಾಡುಗಳ ಅರಚಾಟ ಕೊಂಚ ಕಡಿಮೆಯಾಗಿತ್ತು. ಅಭಿಮಾನಿ ದೇವರುಗಳ ಎಚ್ಚರಿಕೆಗೆ ಬಿಲ ಸೇರಿದ್ದ ತುಳಸಿ ಇದೀಗ ಮತ್ತೆ ಬಾಲ ಬಿಚ್ಚಿದ್ದಾನೆ. ಬಿಗ್ ಬಜಾರ್‌ನಲ್ಲಿ ಕಳ್ಳತನ ಮಾಡಿದ್ದ ತುಳಸೀ ಕೊಂಚದರಲ್ಲಿ ಏಟು ತಿನ್ನುವುದರಿಂದ ಬಚಾವಾಗಿದ್ದ. ಇದೀಗ ತನ್ನದೇ ಅಶ್ಲೀಲ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾಕ್ಕೆ ಹರಿಯ ಬಿಟ್ಟಿದ್ದು, ತನ್ನ ಫೇಸ್‌ಬುಕ್ ಖಾತೆಯನ್ನೇ ಅನ್‌ಇಸ್ಟಾಲ್ ಮಾಡಿದ್ದಾನೆ. ತಾನೇ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ಹರಿಯಬಿಟ್ಟಿರುವ ತುಳಸೀ ವಿಕೃತಿಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಉಗಿಯುತ್ತಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?