ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

Published : Sep 04, 2018, 05:42 PM ISTUpdated : Sep 09, 2018, 10:23 PM IST

ಇಂಥ ವಿಕೃತಿಯನ್ನು ಏನೆಂದು ಕರೆಯಬೇಕು? ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕರ್ಕಶ ಹಾಡುಗಳ ಮೂಲಕವೇ ಕುಖ್ಯಾತರಾದ ತುಳಸೀ ಪ್ರಸಾದ್ ಎಂಬ ಈ ಯುವಕ ಇದೀಗ ಮತ್ತೊಂದು ವಿಕೃತಿ ಮೆರೆದಿದ್ದಾನೆ. ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವೀಡಿಯೋ ವೈರಲ್ ಆಗಿದೆ. ಜನರು ಛೀ..ಥೂ ಎಂದು ಉಗಿಯುತ್ತಿದ್ದಾರೆ.

ತನ್ನ ಕೆಟ್ಟ ಡಬ್ ಸ್ಮಾಶ್ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ ತುಳಸೀ ಪ್ರಸಾದ್ ಎನ್ನುವ ನಕಲಿ ಡಬ್ ಸ್ಮಾಶ್ ಸ್ಟಾರ್‌ನ ವಿಕೃತಿಯೊಂದು ಅನಾವರಣಗೊಂಡಿದೆ. ಆಗಿದೆ ಎನ್ನುವುದಕ್ಕಿಂತ ಆತನೇ ಮಾಡಿಕೊಂಡಿದ್ದಾನೆ. ಕೆಟ್ಟ ಹಾಡುಗಳ ಮೂಲಕವೇ ಕನ್ನಡದ ಸುಮಧುರ ಸಂಗೀತವನ್ನು ಕೊಲ್ಲುತ್ತಿದ್ದ ಇವನಿಗೆ ಡಾ. ರಾಜ್ ಕುಮಾರ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಎಚ್ಚರಿಕೆ ಕೊಟ್ಟಿದ್ದರು. ಅದಾದ ಮೇಲೆ ಈತನ ಹಾಡುಗಳ ಅರಚಾಟ ಕೊಂಚ ಕಡಿಮೆಯಾಗಿತ್ತು. ಅಭಿಮಾನಿ ದೇವರುಗಳ ಎಚ್ಚರಿಕೆಗೆ ಬಿಲ ಸೇರಿದ್ದ ತುಳಸಿ ಇದೀಗ ಮತ್ತೆ ಬಾಲ ಬಿಚ್ಚಿದ್ದಾನೆ. ಬಿಗ್ ಬಜಾರ್‌ನಲ್ಲಿ ಕಳ್ಳತನ ಮಾಡಿದ್ದ ತುಳಸೀ ಕೊಂಚದರಲ್ಲಿ ಏಟು ತಿನ್ನುವುದರಿಂದ ಬಚಾವಾಗಿದ್ದ. ಇದೀಗ ತನ್ನದೇ ಅಶ್ಲೀಲ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾಕ್ಕೆ ಹರಿಯ ಬಿಟ್ಟಿದ್ದು, ತನ್ನ ಫೇಸ್‌ಬುಕ್ ಖಾತೆಯನ್ನೇ ಅನ್‌ಇಸ್ಟಾಲ್ ಮಾಡಿದ್ದಾನೆ. ತಾನೇ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ಹರಿಯಬಿಟ್ಟಿರುವ ತುಳಸೀ ವಿಕೃತಿಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಉಗಿಯುತ್ತಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!