ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

Published : Sep 04, 2018, 05:42 PM ISTUpdated : Sep 09, 2018, 10:23 PM IST

ಇಂಥ ವಿಕೃತಿಯನ್ನು ಏನೆಂದು ಕರೆಯಬೇಕು? ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕರ್ಕಶ ಹಾಡುಗಳ ಮೂಲಕವೇ ಕುಖ್ಯಾತರಾದ ತುಳಸೀ ಪ್ರಸಾದ್ ಎಂಬ ಈ ಯುವಕ ಇದೀಗ ಮತ್ತೊಂದು ವಿಕೃತಿ ಮೆರೆದಿದ್ದಾನೆ. ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವೀಡಿಯೋ ವೈರಲ್ ಆಗಿದೆ. ಜನರು ಛೀ..ಥೂ ಎಂದು ಉಗಿಯುತ್ತಿದ್ದಾರೆ.

ತನ್ನ ಕೆಟ್ಟ ಡಬ್ ಸ್ಮಾಶ್ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ ತುಳಸೀ ಪ್ರಸಾದ್ ಎನ್ನುವ ನಕಲಿ ಡಬ್ ಸ್ಮಾಶ್ ಸ್ಟಾರ್‌ನ ವಿಕೃತಿಯೊಂದು ಅನಾವರಣಗೊಂಡಿದೆ. ಆಗಿದೆ ಎನ್ನುವುದಕ್ಕಿಂತ ಆತನೇ ಮಾಡಿಕೊಂಡಿದ್ದಾನೆ. ಕೆಟ್ಟ ಹಾಡುಗಳ ಮೂಲಕವೇ ಕನ್ನಡದ ಸುಮಧುರ ಸಂಗೀತವನ್ನು ಕೊಲ್ಲುತ್ತಿದ್ದ ಇವನಿಗೆ ಡಾ. ರಾಜ್ ಕುಮಾರ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಎಚ್ಚರಿಕೆ ಕೊಟ್ಟಿದ್ದರು. ಅದಾದ ಮೇಲೆ ಈತನ ಹಾಡುಗಳ ಅರಚಾಟ ಕೊಂಚ ಕಡಿಮೆಯಾಗಿತ್ತು. ಅಭಿಮಾನಿ ದೇವರುಗಳ ಎಚ್ಚರಿಕೆಗೆ ಬಿಲ ಸೇರಿದ್ದ ತುಳಸಿ ಇದೀಗ ಮತ್ತೆ ಬಾಲ ಬಿಚ್ಚಿದ್ದಾನೆ. ಬಿಗ್ ಬಜಾರ್‌ನಲ್ಲಿ ಕಳ್ಳತನ ಮಾಡಿದ್ದ ತುಳಸೀ ಕೊಂಚದರಲ್ಲಿ ಏಟು ತಿನ್ನುವುದರಿಂದ ಬಚಾವಾಗಿದ್ದ. ಇದೀಗ ತನ್ನದೇ ಅಶ್ಲೀಲ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾಕ್ಕೆ ಹರಿಯ ಬಿಟ್ಟಿದ್ದು, ತನ್ನ ಫೇಸ್‌ಬುಕ್ ಖಾತೆಯನ್ನೇ ಅನ್‌ಇಸ್ಟಾಲ್ ಮಾಡಿದ್ದಾನೆ. ತಾನೇ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ಹರಿಯಬಿಟ್ಟಿರುವ ತುಳಸೀ ವಿಕೃತಿಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಉಗಿಯುತ್ತಿದ್ದಾರೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!