ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

ಸೋಶಿಯಲ್ ಮೀಡಿಯಾದಲ್ಲಿ ತುಳಸಿ ಪ್ರಸಾದನ ಹಸ್ತಮೈಥುನದ ವಿಕೃತಿ

Published : Sep 04, 2018, 05:42 PM ISTUpdated : Sep 09, 2018, 10:23 PM IST

ಇಂಥ ವಿಕೃತಿಯನ್ನು ಏನೆಂದು ಕರೆಯಬೇಕು? ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಕರ್ಕಶ ಹಾಡುಗಳ ಮೂಲಕವೇ ಕುಖ್ಯಾತರಾದ ತುಳಸೀ ಪ್ರಸಾದ್ ಎಂಬ ಈ ಯುವಕ ಇದೀಗ ಮತ್ತೊಂದು ವಿಕೃತಿ ಮೆರೆದಿದ್ದಾನೆ. ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ವೀಡಿಯೋ ವೈರಲ್ ಆಗಿದೆ. ಜನರು ಛೀ..ಥೂ ಎಂದು ಉಗಿಯುತ್ತಿದ್ದಾರೆ.

ತನ್ನ ಕೆಟ್ಟ ಡಬ್ ಸ್ಮಾಶ್ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ ತುಳಸೀ ಪ್ರಸಾದ್ ಎನ್ನುವ ನಕಲಿ ಡಬ್ ಸ್ಮಾಶ್ ಸ್ಟಾರ್‌ನ ವಿಕೃತಿಯೊಂದು ಅನಾವರಣಗೊಂಡಿದೆ. ಆಗಿದೆ ಎನ್ನುವುದಕ್ಕಿಂತ ಆತನೇ ಮಾಡಿಕೊಂಡಿದ್ದಾನೆ. ಕೆಟ್ಟ ಹಾಡುಗಳ ಮೂಲಕವೇ ಕನ್ನಡದ ಸುಮಧುರ ಸಂಗೀತವನ್ನು ಕೊಲ್ಲುತ್ತಿದ್ದ ಇವನಿಗೆ ಡಾ. ರಾಜ್ ಕುಮಾರ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಎಚ್ಚರಿಕೆ ಕೊಟ್ಟಿದ್ದರು. ಅದಾದ ಮೇಲೆ ಈತನ ಹಾಡುಗಳ ಅರಚಾಟ ಕೊಂಚ ಕಡಿಮೆಯಾಗಿತ್ತು. ಅಭಿಮಾನಿ ದೇವರುಗಳ ಎಚ್ಚರಿಕೆಗೆ ಬಿಲ ಸೇರಿದ್ದ ತುಳಸಿ ಇದೀಗ ಮತ್ತೆ ಬಾಲ ಬಿಚ್ಚಿದ್ದಾನೆ. ಬಿಗ್ ಬಜಾರ್‌ನಲ್ಲಿ ಕಳ್ಳತನ ಮಾಡಿದ್ದ ತುಳಸೀ ಕೊಂಚದರಲ್ಲಿ ಏಟು ತಿನ್ನುವುದರಿಂದ ಬಚಾವಾಗಿದ್ದ. ಇದೀಗ ತನ್ನದೇ ಅಶ್ಲೀಲ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾಕ್ಕೆ ಹರಿಯ ಬಿಟ್ಟಿದ್ದು, ತನ್ನ ಫೇಸ್‌ಬುಕ್ ಖಾತೆಯನ್ನೇ ಅನ್‌ಇಸ್ಟಾಲ್ ಮಾಡಿದ್ದಾನೆ. ತಾನೇ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ಹರಿಯಬಿಟ್ಟಿರುವ ತುಳಸೀ ವಿಕೃತಿಗೆ ಸೋಷಿಯಲ್ ಮೀಡಿಯಾದಲ್ಲಿ ಜನರು ಉಗಿಯುತ್ತಿದ್ದಾರೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
98:36ವಿಯೆಟ್ನಾಂ ಇಂಡಿಯಾ ಇಂಟರ್​ನ್ಯಾಷನಲ್ ಬ್ಯುಸಿನೆಸ್​ ಕಾನ್​ಕ್ಲೇವ್: ಕರುನಾಡಿನ 29 ಗಣ್ಯರಿಗೆ ಪ್ರಶಸ್ತಿ ಪ್ರದಾನ
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್