
ಮುಂಬೈ: ಆಧಾರ್ ದುರುಪಯೋಗದ ಬಗ್ಗೆ ಸಾರ್ವಜನಿಕರ ಕಳವಳದ ನಡುವೆಯೇ, ಇಂಥ ಸಮಸ್ಯೆಗಳ ನಿವಾರಣೆಗಾಗಿ ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ ಹೊಸ ಮಾರ್ಗೋಪಾಯದ ಬಗ್ಗೆ ಚಿಂತನೆ ನಡೆಸಿದೆ.
ಇದರನ್ವಯ ಪ್ರತಿಯೊಬ್ಬ ಆಧಾರ್ ಕಾರ್ಡ್ದಾರರಿಗೆ ಒಟಿಪಿ (ಒಂದು ಬಾರಿ ಬಳಸಬಹುದಾದ ಪಾಸ್ವರ್ಡ್ ) ಬೇರೊಂದು ಡಮ್ಮಿ ನಂಬರ್ ನೀಡಲಾಗವುದು. ಮೂಲ ಆಧಾರ್ ನಂಬರ್, ನಂಬರ್ ಪಡೆದ ವ್ಯಕ್ತಿ ಮತ್ತು ಅದನ್ನು ನೀಡಿದ ಆಧಾರ್ ಪ್ರಾಧಿಕಾರಕ್ಕೆ ಮಾತ್ರವೇ ತಿಳಿದಿರುತ್ತದೆ.
ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ಈ ಡಮ್ಮಿ ನಂಬರ್ ನೀಡಿದರೆ ಸಾಕು. ಅವು ಈ ನಂಬರ್ ಅನ್ನೇ ಬಳಸುತ್ತವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.