ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ:  ಬಿ ರಿಪೋರ್ಟ್‌ಗೆ ನೆಹಾಲ್ ಒಪ್ಪಿಗೆ

Published : Sep 29, 2016, 02:02 PM ISTUpdated : Apr 11, 2018, 12:39 PM IST
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ:  ಬಿ ರಿಪೋರ್ಟ್‌ಗೆ ನೆಹಾಲ್ ಒಪ್ಪಿಗೆ

ಸಾರಾಂಶ

ಮಡಿಕೇರಿ (ಸೆ.29): ರಾಜ್ಯಾದ್ಯಂತ ರಾಜಕೀಯವಾಗಿ ಹಾಗೂ ಸಾರ್ವಜನಿಕವಾಗಿ ತೀವ್ರ ವಿವಾದಕ್ಕೊಳಗಾಗಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಸಲ್ಲಿಸಿದ್ದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ನೆಹಾಲ್ ಒಪ್ಪಿಗೆ ಸೂಚಿಸುವ ಮೂಲಕ ಪ್ರಕರಣ ಮುಕ್ತಾಯ ಕಂಡಂತಾಗಿದೆ.

ಸಿಐಡಿ ಸಲ್ಲಿಸಿದ ಬಿ ರಿಪೋರ್ಟ್ ಗೆ ಗಣಪತಿ ಪುತ್ರ ಇಂದು ಕೋರ್ಟ್ ಗೆ ಹಾಜರಾಗಿ ತಮ್ಮ ಅಭಿಪ್ರಾಯ ತಿಳಿಸಿದರು. ಸೆಪ್ಟೆಂಬರ್ 17ರಂದು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ಅಧಿಕಾರಿಗಳು ಮಡಿಕೇರಿ ಕೋರ್ಟ್ ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು.

 ಮುಂದಿನ ವಿಚಾರಣೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಲಾಗಿದ್ದು, ಕುಟುಂಬಸ್ಥರು ಮಾತ್ರ ಕಾನೂನು ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಾಗೃತ ಜನರೇ ಆಯುರ್ವೇದ ಪಸರಿಸಲಿ : ರಾಘವೇಶ್ವರ ಶ್ರೀ
ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹ 50 ಸಾವಿರ!