ಡಿವೈಎಸ್ಪಿ ಗಣಪತಿ ಸಾವು: ಸೆ.1ಕ್ಕೆ ಸುಪ್ರೀಂ ವಿಚಾರಣೆ

Published : Aug 19, 2017, 10:08 PM ISTUpdated : Apr 11, 2018, 01:08 PM IST
ಡಿವೈಎಸ್ಪಿ ಗಣಪತಿ ಸಾವು: ಸೆ.1ಕ್ಕೆ ಸುಪ್ರೀಂ ವಿಚಾರಣೆ

ಸಾರಾಂಶ

ಪ್ರಕರಣದ ವಿಚಾರಣೆಯು ನ್ಯಾ. ಎ. ಕೆ. ಗೊಯೆಲ್ ಮತ್ತು ನ್ಯಾ. ಯು.ಯು. ಲಲಿತ್ ಅವರ ಪೀಠದ ಮುಂದೆ ಬಂದಿತ್ತು. ಪ್ರತಿವಾದಿ ಗಳಿಗೆ ದೂರಿನ ಪ್ರತಿ ಒದಗಿಸಲು ದೂರುದಾರರಿಗೆ ಅವಕಾಶ ಮಾಡಿಕೊಟ್ಟ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮುಂದೂಡಿತು

ನವದೆಹಲಿ(ಆ.19): ಡಿವೈಎಸ್ಪಿ ಗಣಪತಿ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಅವರ ತಂದೆ ಕುಶಾಲಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆ.1ಕ್ಕೆ ನಿಗದಿ ಮಾಡಿದೆ. ಪ್ರಕರಣದ ವಿಚಾರಣೆಯು ನ್ಯಾ. ಎ. ಕೆ. ಗೊಯೆಲ್ ಮತ್ತು ನ್ಯಾ. ಯು.ಯು. ಲಲಿತ್ ಅವರ ಪೀಠದ ಮುಂದೆ ಬಂದಿತ್ತು. ಪ್ರತಿವಾದಿ ಗಳಿಗೆ ದೂರಿನ ಪ್ರತಿ ಒದಗಿಸಲು ದೂರುದಾರರಿಗೆ ಅವಕಾಶ ಮಾಡಿಕೊಟ್ಟ ನ್ಯಾಯಾಲಯವು ಪ್ರಕರಣದ ವಿಚಾರಣೆಯನ್ನು ಮುಂದೂಡಿತು. ಸಚಿವ ಕೆ.ಜೆ. ಜಾರ್ಜ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಮತ್ತು ಎ.ಎಂ.ಪ್ರಸಾದ್ ಪಾತ್ರವಿದೆ ಎಂದು ಕುಶಾಲಪ್ಪ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಸ್ಟ್ರೇಲಿಯಾ-ಇಂಡಿಯಾ ಲೀಡರ್‌ಶಿಪ್‌ ಅವಾರ್ಡ್ಸ್ 2025: 9 ತೆರೆಮರೆಯ ಸಾಧಕರಿಗೆ ಮೆಲ್ಬರ್ನ್‌ನಲ್ಲಿ ಸನ್ಮಾನ
ಧೋನಿಯನ್ನೇ ಬೆರಗುಗೊಳಿಸಿದ 4ರ ಪೋರಿಯ ಬ್ಯಾಟಿಂಗ್: ವೀಡಿಯೋ ವೈರಲ್