
ನವದೆಹಲಿ(ಫೆ.01): ಕೇಂದ್ರದ ಮಾಜಿ ಸಚಿವ ಇ. ಅಹ್ಮದ್ ವಿಧಿವಶರಾಗಿದ್ದಾರೆ.
ನಿನ್ನೆ ಅಧಿವೇಶನದಲ್ಲಿ ನಡೆದ ರಾಷ್ಟ್ರಪತಿ ಭಾಷಣದ ವೇಳೆ ಅನಾರೋಗ್ಯದಿಂದ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಸುಮಾರು 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಇ. ಅಹ್ಮದ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದಿನ ಬಜೆಟ್ ಮುಂದೂಡುವ ಸಾಧ್ಯತೆಗಳಿವೆ. ಈ ಕುರಿತಾಗಿ ಸ್ಪೀಕರ್ರ ಸುಮಿತ್ರಾ ಮಹಾಜನ್ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.