
ಬೀದರ್(ನ.13): ಜಿಲ್ಲೆಯ ಹುಮನಾಬಾದ್ ತಾಲೂಕಿನ ಶಮ್ತಾಬಾದ್'ನಲ್ಲಿ ಮತ್ತೆ ಭೂಕಂಪದ ಅನುಭವವಾಗಿದೆ.ಶಮ್ತಾಬಾದ್'ನಲ್ಲಿ ರಾತ್ರಿ 3 ಬಾರಿ ನಡುಗಿದ ಭೂಮಿ ಮತ್ತೆ ಬೆಳಿಗ್ಗೆ 6 ಗಂಟೆ ಸುಮಾರಿಗೂ ಕಂಪನವಾಗಿದೆ. 2 ದಿನಗಳ ಹಿಂದೆಯಷ್ಟೇ ಶಮ್ತಾಬಾದ್'ನಲ್ಲಿ ಭೂಮಿ ಕಂಪಿಸಿತ್ತು. ಇದರಿಂದ ಆಂತಕಕ್ಕೊಳಗಾದ ಗ್ರಾಮಸ್ಥರು ರಾತ್ರಿಯಿಡಿ ಮಲಗದೆ ಮನೆಯಿಂದ ಹೊರಬಂದು ಜಾಗರಣೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.