
ನವದೆಹಲಿ(ಮೇ.09): ಅಫ್ಘಾನಿಸ್ಥಾನ - ತಜಕಿಸ್ಥಾನದ ಗಡಿಯಲ್ಲಿ ಭೂಕಂಪನ ಉಂಟಾಗಿದ್ದು, ಇದರ ಪರಿಣಾಮ ಕಾಶ್ಮೀರ ಕಣಿವೆ, ಹಿಮಾಚಲ ಪ್ರದೇಶ, ಪಂಜಾಬ್, ಹರ್ಯಾಣ ಹಾಗೂ ರಾಷ್ಟ್ರ ರಾಜದಾನಿ ದೆಹಲಿಯಲ್ಲೂ ಭೂಮಿ ನಡುಗಿದೆ.
ತಜಕಿಸ್ಥಾನದಲ್ಲಿ ಕಂಪನದ ಪ್ರಮಾಣ ರಿಕ್ಟರ್ ಮಾಪಕದಲ್ಲಿ 6.2ರಷ್ಟಿತ್ತು. ಭೂಮಿ ಕಂಪಿಸಿದ ಪರಿಣಾಮ ಅಫ್ಘಾನ್ ರಾಜಧಾನಿ ಕಾಬೂಲ್'ನಲ್ಲಿ ಕಟ್ಟಡಗಳು ನಡುಗಿವೆ. ಆದರೆ ಯಾವುದೇ ಅನಾಹುತದ ಬಗ್ಗೆ ವರದಿಯಾಗಿಲ್ಲ. ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲೂ 5.5 ಪ್ರಮಣದಲ್ಲಿ ಕಂಪನ ಉಂಟಾದ ಪರಿಣಾಮ 9 ಮಕ್ಕಳು ಗಾಯಗೊಂಡಿದ್ದರು. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.