
ವಾರಣಾಸಿ(ಅ.16) ಬೆಳಗ್ಗೆ 4.30ಕ್ಕೆ ಭೂಕಂಪನವಾಗಿದ್ದು ಅವಘಡ ಸಂಭವಿಸಿದ ಮಾಹಿತಿ ಸಿಕ್ಕಿಲ್ಲ. ಕಳೆದ ಅಕ್ಟೋಬರ್ 6 ರಂದು ಸಣ್ಣ ಪ್ರಮಾಣದಲ್ಲಿ ಭೂಕಂಪನವಾಗಿತ್ತು.
ನಸುಕಿನ ಜಾವ 4:06 ಕ್ಕೆ ಉತ್ತರಕಾಶಿಯಲ್ಲಿ ಭೂಕಂಪನವಾಗಿದೆ ಎಂದು ವರದಿಯಾಗಿದೆ. ಭೂಮಿ ಕಂಪಿಸಿದ ಪ್ರದೇಶಗಳಲ್ಲಿ ಸದ್ಯದ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಕಳೆದ ಕೆಲವು ದಿನಗಳಿಂದ ಉತ್ತರ ಭಾರತದಲ್ಲಿ ಭೂಕಂಪನವಾಗುತ್ತಿದ್ದು, ಜನ ಆತಂಕದಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.