ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗದಿಂದ ತಡೆ

By Suvarna Web DeskFirst Published Jan 23, 2018, 4:58 PM IST
Highlights

. ಈ ಹಿನ್ನಲೆಯಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆ ಜ.28ರವರೆಗೂ ತಡೆಯಾಗುವ ಸಾಧ್ಯತೆಯಿದೆ.

ಬೆಂಗಳೂರು(ಜ.23): ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಮಧ್ಯಪ್ರವೇಶ ಮಾಡಿದೆ.

ರಾಜ್ಯ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿರುವ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಮುಕ್ತಾಯದ ತನಕ  ವರ್ಗಾವಣೆ ಬೇಡ ಎಂದು ತಿಳಿಸಿದೆ. ಈ ಹಿನ್ನಲೆಯಲ್ಲಿ ರೋಹಿಣಿ ಸಿಂಧೂರಿ ವರ್ಗಾವಣೆ ಜ.28ರವರೆಗೂ ತಡೆಯಾಗುವ ಸಾಧ್ಯತೆಯಿದೆ. ರೋಹಿಣಿ ಸೇರಿದಂತೆ ರಾಮನಗರ, ಹಾವೇರಿ, ಹಾಸನ ಜಿಲ್ಲಾಧಿಕಾರಿಗಳ ವರ್ಗಾವಣೆಗಳು ತಾತ್ಕಾಲಿಕವಾಗಿ ತಡೆಯಾಗಲಿದೆ.

click me!