ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ ಬಂಧನ

Published : Feb 17, 2018, 08:24 AM ISTUpdated : Apr 11, 2018, 01:07 PM IST
ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ ಬಂಧನ

ಸಾರಾಂಶ

ಐಎನ್‌ಎಸ್ ಮೀಡಿಯಾ ಅಕ್ರಮ ಹಣಕಾಸು ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರರಾಮನ್‌ರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ನವದೆಹಲಿ: ಐಎನ್‌ಎಸ್ ಮೀಡಿಯಾ ಅಕ್ರಮ ಹಣಕಾಸು ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರರಾಮನ್‌ರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.

ಬಂಧಿತ ರನ್ನು ದೆಹಲಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು 5 ದಿನಗಳ ವಿಚಾರಣಾ ವಶಕ್ಕೆ ಒಪ್ಪಿಸಿದೆ.

ದೆಹಲಿಯ ಹೋಟೆಲೊಂದರಿಂದ ಶುಕ್ರವಾರ ಭಾಸ್ಕರ ರಾಮನ್‌ರನ್ನು ವಶಕ್ಕೆ ಪಡೆಯಲಾಗಿತ್ತು. ಹಲವು ಸಮನ್ಸ್ ಗಳನ್ನು ಜಾರಿಗೊಳಿಸಲಾಗಿದ್ದರೂ ಅವರು ಕೋರ್ಟ್‌ಗೆ ಹಾಜರಾಗಿರಲಿಲ್ಲ ಎಂದು ಇಡಿ ಪರ ನಿತೇಶ್ ರಾಣಾ ಕೋರ್ಟ್‌ಗೆ ತಿಳಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರಾವಳಿ ರೈಲ್ವೆ ಪ್ರಯಾಣಿಕರಿಗೆ ಸಂತಸದ ಸುದ್ದಿ ನೀಡಿದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ
ಪ್ರಶ್ನೆಪತ್ರಿಕೆ ಲೀಕ್‌ ಆದರೆ ಪ್ರಿನ್ಸಿಪಾಲ್‌ ವಿರುದ್ಧ ಕೇಸ್‌