ಡಿಕೆಶಿಗೆ ಬೇಲಿಲ್ಲ.. ವೈದ್ಯರ ವರದಿ ನಂತರ ಆಸ್ಪತ್ರೆಯೋ? ಜೈಲೋ?

Published : Sep 18, 2019, 04:22 PM ISTUpdated : Sep 18, 2019, 06:18 PM IST
ಡಿಕೆಶಿಗೆ ಬೇಲಿಲ್ಲ.. ವೈದ್ಯರ ವರದಿ ನಂತರ ಆಸ್ಪತ್ರೆಯೋ? ಜೈಲೋ?

ಸಾರಾಂಶ

ಡಿಕೆ ಶಿವಕುಮಾರ್ ಅವರಿಗೆ ಬುಧವಾರವೂ ಬೇಲ್ ಸಿಗಲಿಲ್ಲ/ ಜಾಮೀನು ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ ನ್ಯಾಯಾಲಯ/ ಸಂಜೆ ವೈದ್ಯರ ವರದಿ ಆಧರಿಸಿ ಜೈಲೋ? ಆಸ್ಪತ್ರಯೋ ನಿರ್ಧಾರ

ನವದೆಹಲಿ(ಸೆ.18)  ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ(ಸೆ. 19)ಗೆ ಮುಂದೂಡಲಾಗಿದೆ. ಬುಧವಾರ ಮಧ್ಯಾಹ್ನ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶರು ಇಡಿ ವಕೀಲರು ಗೈರಾದ ಕಾರಣ ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದಾರೆ.

"

ಡಿಕೆ ಶಿವಕುಮಾರ್‌ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜಾಮೀನು  ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಗುರುವಾರ ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದು, ಡಿ.ಕೆ.ಶಿವಕುಮಾರ್​ ಅವರು ಆಸ್ಪತ್ರೆಯಲ್ಲಿ ಇರಲಿದ್ದಾರೋ ಅಥವಾ ತಿಹಾರ್ ಜೈಲಿಗೆ ಹೋಗಲಿದ್ದಾರೋ ಎನ್ನುವುದು ಸ್ಪಷ್ಟವಾಗಿಲ್ಲ. ಆರೋಗ್ಯ ಸ್ಥಿತಿ ಆಧರಿಸಿ  ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

ಡಿಕೆಶಿ ಪರ ವಕೀಲರಾದ ಅಭಿಷೇಕ್ ಮನು ಸಂಘ್ವಿ  ವಾದ  ಮಂಡಿಸಿದರೆ, ಇಡಿ ಪರ ನಟರಾಜನ್ ಬೇರೆ ಪ್ರಕರಣದಲ್ಲಿ ಬ್ಯುಸಿ ಇದ್ದ ಕಾರಣ ಹಾಜರಾಗಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಚಾಲನೆಯಲ್ಲಿದ್ದಾಗಲೇ ಪ್ರಜ್ಞೆ ಕಳೆದುಕೊಂಡ ಚಾಲಕ: ವಿಮಾನ ಟೇಕಾಫ್‌ದಂತೆ ಮೇಲೇರಿದ ಮರ್ಸಿಡಿಸ್: ವೀಡಿಯೋ