ಐಟಿ, ಇಡಿ ಇಲಾಖೆಗಳ ವಿಶ್ವಾಸಾರ್ಹತೆ ಮಣ್ಣುಗೂಡಿಸುವ ಪ್ರಯತ್ನ: ಎಚ್.ಕೆ.ಪಾಟೀಲ್

Published : Feb 24, 2017, 03:38 PM ISTUpdated : Apr 11, 2018, 12:42 PM IST
ಐಟಿ, ಇಡಿ ಇಲಾಖೆಗಳ ವಿಶ್ವಾಸಾರ್ಹತೆ ಮಣ್ಣುಗೂಡಿಸುವ ಪ್ರಯತ್ನ: ಎಚ್.ಕೆ.ಪಾಟೀಲ್

ಸಾರಾಂಶ

ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ತಮ್ಮ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದವು, ಈಗ ರಾಜಕೀಯ ದುರುದ್ದೇಶದಿಂದ ಸಂಸ್ಥೆಗಳ ವಿಶ್ವಾಸಾರ್ಹತೆ ಕಳೆದುಕೊಂಡಿವೆ ಎಂದು ಪಾಟೀಲ್ ಹೇಳಿದ್ದಾರೆ.

ರಾಜ್ಯ ಸರ್ಕಾರ ಕಾಂಗ್ರೆಸ್ ಹೈಕಮಾಂಡ್’ಗೆ ಕಪ್ಪ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡೈರಿ ಎಲ್ಲಿಂದ ಬಂತು? ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಹೆಚ್.ಕೆ ಪಾಟೀಲ್ ಪ್ರಶ್ನಿಸಿದ್ದಾರೆ.

ಡೈರಿಯನ್ನ ಇಬ್ಬರು ಮಾತ್ರ ಬಿಡುಗಡೆ ಮಾಡಲು ಸಾಧ್ಯ. ಇನ್ನೊಬ್ಬರ ಕೈಗೆ ಹೇಗೆ ಬಂತು? ಎಂದು ಹೆಚ್.ಕೆ ಪಾಟೀಲ್ ಕೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯ ತಮ್ಮ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದವು, ಈಗ ರಾಜಕೀಯ ದುರುದ್ದೇಶದಿಂದ ಸಂಸ್ಥೆಗಳ ವಿಶ್ವಾಸಾರ್ಹತೆ ಕಳೆದುಕೊಂಡಿವೆ ಎಂದು ಅವರು ಹೇಳಿದ್ದಾರೆ.

ರಾಷ್ಟ್ರದಲ್ಲಿ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಮಣ್ಣು ಗೂಡಿಸುವ ಕೆಲಸ ರಾಜಕೀಯ ದುರುದ್ದೇಶವಿರುವ ವ್ಯಕ್ತಿಗಳಿಂದ ನಡಿಯುತ್ತಿದೆ ಎಂದು ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಟೈಲಿಶ್ ಲುಕ್ ಮತ್ತು ಸ್ಮಾರ್ಟ್ ಫೀಚರ್‌ಗಳೊಂದಿಗೆ ಮಾರುಕಟ್ಟೆಗೆ ಬಂದ ಟಿವಿಎಸ್ ಎನ್‌ಟಾರ್ಕ್ 150
ಮುಂದಿನ ಪೀಳಿಗೆಗಾಗಿ ತುಂಗಭದ್ರಾ ನದಿಯನ್ನು ರಕ್ಷಿಸಿ: ಸಚಿವ ಶಿವರಾಜ ತಂಗಡಗಿ