ಪಂಚರಾಜ್ಯ ಚುನಾವಣೆ: ಅಭ್ಯರ್ಥಿಗಳಿಗೆ ವಿತ್ ಡ್ರಾ ಮಿತಿ ಹೆಚ್ಚಿಸಲು ಆರ್ ಬಿಐಗೆ ಮನವಿ

Published : Jan 29, 2017, 01:19 PM ISTUpdated : Apr 11, 2018, 12:53 PM IST
ಪಂಚರಾಜ್ಯ ಚುನಾವಣೆ: ಅಭ್ಯರ್ಥಿಗಳಿಗೆ ವಿತ್ ಡ್ರಾ ಮಿತಿ ಹೆಚ್ಚಿಸಲು ಆರ್ ಬಿಐಗೆ ಮನವಿ

ಸಾರಾಂಶ

ಪಂಚರಾಜ್ಯಗಳ ಚುನಾವಣೆಗಳು ಸಮೀಪಿಸುತ್ತಿದ್ದು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ವಿತ್ ಡ್ರಾ ಮಿತಿಯನ್ನು ಹೆಚ್ಚಿಸಬೇಕೆಂದು ಚುನಾವಣಾ ಆಯೋಗ ಆರ್ ಬಿಐಗೆ ಮತ್ತೊಮ್ಮೆ ಬೇಡಿಕೆಯಿಟ್ಟಿದೆ.

ನವದೆಹಲಿ (ಜ.29): ಪಂಚರಾಜ್ಯಗಳ ಚುನಾವಣೆಗಳು ಸಮೀಪಿಸುತ್ತಿದ್ದು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ವಿತ್ ಡ್ರಾ ಮಿತಿಯನ್ನು ಹೆಚ್ಚಿಸಬೇಕೆಂದು ಚುನಾವಣಾ ಆಯೋಗ ಆರ್ ಬಿಐಗೆ ಮತ್ತೊಮ್ಮೆ ಬೇಡಿಕೆಯಿಟ್ಟಿದೆ.

ಮುಕ್ತ ಮತ್ತು ಪಾರದರ್ಶಕವಾಗಿ ಚುನಾವಣೆಯನ್ನು ಆಯೋಜಿಸುವುದು ಚುನಾವಣಾ ಆಯೋಗದ ಸಾಂವಿಧಾನಿಕ ಆಜ್ಞೆಯಾಗಿದೆ. ಹಾಗಾಗಿ ಆರ್ ಬಿಐ ಆದೇಶವು ಸೂಕ್ತ ರೀತಿಯಲ್ಲಿ ಚುನಾವಣೆ ಆಯೋಜಿಸಲು ಅನುಕೂಲ ಮಾಡಿಕೊಡಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಪ್ರಸ್ತುತ ವಾರಕ್ಕೆ 24 ಸಾವಿರ ವಿತ್ ಡ್ರಾ ಮಾಡಬಹುದು. ಆದರೆ ಈ ಮಿತಿಯನ್ನು 2 ಲಕ್ಷಕ್ಕೇರಿಸಬೇಕೆಂದು ಚುನಾವಣಾ ಆಯೋಗ ಆರ್ ಬಿಐಗೆ ಕೇಳಿಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು