
ನವದೆಹಲಿ (ಮಾ.11): ಉತ್ತರ ಪ್ರದೇಶ ಮತ್ತು ಉತ್ತರಖಂಡದಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿರುವುದು ಪ್ರಧಾನಿ ನರೇಂದ್ರ ಪ್ರಬಲ ವ್ಯಕ್ತಿ ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದ್ದಾರೆ.
ಸಂಸತ್ತಿನ ಮೇಲ್ಮನೆಯಲ್ಲಿ ಚುನಾವಣೆ ನಡೆದರೂ ಭಾರತೀಯ ಜನತಾ ಪಕ್ಷ ಬಹುಮತ ಪಡೆಯಲಿದೆ ಎಂದು ಹೇಳಿದ್ದಾರೆ.
ಡಿಮಾನಿಟೈಸೇಶನ್ ನ ವಾಸ್ತವ ಜನಾಭಿಪ್ರಾಯ ಇದಾಗಿದೆ ಎಂದು ರಾಜಕೀಯ ಪಂಡಿತರು ವಿಶ್ಲೇಶಿಸಿದ್ದಾರೆ. ಆದರೆ ಇದನ್ನು ಚಿದಂಬರಂ ನಿರಾಕರಿಸಿದ್ದಾರೆ. ಉತ್ತರ ಪ್ರದೇಶ ಮತಗಳು ಡಿಮಾನಿಟೈಸೇಶನ್ ಪರವಾಗಿದೆ ಎಂದು ನಾವು ಸರಳೀಕೃತಗೊಳಿಸಲು ಸಾಧ್ಯವಾಗುವುದಿಲ್ಲ. ಇದನ್ನು ಜನಾಭಿಪ್ರಾಯ ಎಂದು ಒಪ್ಪಲಾಗುವುದಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.