
ಬೆಂಗಳೂರು(ಏ.10): ನಾಳೆಯಿಂದ ರಾಜ್ಯದ ಜನತೆಗೆ ಕರೆಂಟ್ ಶಾಕ್ ಆಗಲಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ನಾಳೆಯಿಂದ ಅಧಿಕೃತವಾಗಿ ದರದ ಏರಿಕೆಯನ್ನು ಪ್ರಕಟಿಸಲಿದೆ.ಪ್ರತಿ ಯುನಿಟ್'ಗೆ 1.49 ಪೈಸೆ ಹೆಚ್ಚಳಕ್ಕೆ 5 ಎಸ್ಕಾಂಗಳು ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ ಚುನಾವಣೆ ಹಿನ್ನಲೆಯಲ್ಲಿ ದರ ಪರಿಷ್ಕರಣೆಯನ್ನು ತಡೆಹಿಡಿದಿದ್ದವು. ಏಪ್ರಿಲ್ 1 ರಿಂದಲೇ ನೂತನ ದರ ಅನ್ವಯವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.