ವಿರಾಜಪೇಟೆ: ವಿದ್ಯಾರ್ಥಿಗಳ ಮೇಲೆ ಕಾಡಾನೆ ದಾಳಿ

Published : Feb 16, 2017, 04:47 AM ISTUpdated : Apr 11, 2018, 12:55 PM IST
ವಿರಾಜಪೇಟೆ: ವಿದ್ಯಾರ್ಥಿಗಳ ಮೇಲೆ ಕಾಡಾನೆ ದಾಳಿ

ಸಾರಾಂಶ

ಗೋಣಿಕೊಪ್ಪ ಪ್ರೌಢಶಾಲೆ ವಿದ್ಯಾರ್ಥಿನಿ ಕಾವ್ಯ ಸೊಂಟಕ್ಕೆ ಪೆಟ್ಟಾಗಿದ್ದರೆ, ಮಹದೇವ ಕೈಗೆ ಗಾಯಗಳಾಗಿವೆ.

ವಿರಾಜಪೇಟೆ (ಫೆ.16): ಶಾಲೆಗೆ ತೆರಳುತ್ತಿದ್ದ ಅಣ್ಣ, ತಂಗಿ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ಪಡಿಕಲ್ ಬಳಿ ನಡೆದಿದೆ.

ಅಣ್ಣ ಮಹದೇವ್​ ಹಾಗೂ ತಂಗಿ ಕಾವ್ಯಾ ಬೈಕ್'ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ.

ಗೋಣಿಕೊಪ್ಪ ಪ್ರೌಢಶಾಲೆ ವಿದ್ಯಾರ್ಥಿನಿ ಕಾವ್ಯ ಸೊಂಟಕ್ಕೆ ಪೆಟ್ಟಾಗಿದ್ದರೆ, ಮಹದೇವ ಕೈಗೆ ಗಾಯಗಳಾಗಿವೆ.

ಅವರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು