ಜಯಾಲಲಿತಾ ಗಂಭೀರ: ಅಪೊಲೋ ಆಸ್ಪತ್ರೆಯಲ್ಲೇ ತುರ್ತು ಸಚಿವ ಸಂಪುಟ ಸಭೆ

Published : Dec 05, 2016, 02:35 AM ISTUpdated : Apr 11, 2018, 12:52 PM IST
ಜಯಾಲಲಿತಾ ಗಂಭೀರ: ಅಪೊಲೋ ಆಸ್ಪತ್ರೆಯಲ್ಲೇ ತುರ್ತು ಸಚಿವ ಸಂಪುಟ ಸಭೆ

ಸಾರಾಂಶ

ಇನ್ನೊಂದೆಡೆ ತಮಿಳುನಾಡಿನಾದ್ಯಂತ ಹೈ ಅಲರ್ಟ್ ಮುಂದುವರೆದಿದೆಮ ನಿಷೇಧಾಜ್ಞೆಯ ಹೊರತೂ, ಜನರು ಆಸ್ಪತ್ರೆಯ ಹೊರಗೆ ಅಪಾರ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ.

ಚೆನ್ನೈ: ಜಯಾಗೆ ಹೃದಾಯಾಘಾತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಿದ್ಯಾಸಾಗರ ರಾವ್, ಹಂಗಾಮಿ ಸಿಎಂ ಪನೀರ್'ಸೆಲ್ವಂ ನೇತೃತ್ವದಲ್ಲಿ ಅಪೊಲೋ ಆಸ್ಪತ್ರೆಯಲ್ಲೇ ತುರ್ತು ಸಚಿವ ಸಂಪುಟ ಆರಂಭವಾಗಿದೆ.

ಜಯಾ ಬಗ್ಗೆ ಆಸ್ಪತ್ರೆ ವೈದ್ಯರಿಂದ ಸ್ಪಷ್ಟ ಮಾಹಿತಿ ರಾಜ್ಯಪಾಲರು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.  ಆ ಹಿನ್ನೆಲೆಯಲ್ಲಿ ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ತುರ್ತು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ.

ಇನ್ನೊಂದೆಡೆ ತಮಿಳುನಾಡಿನಾದ್ಯಂತ ಹೈ ಅಲರ್ಟ್ ಮುಂದುವರೆದಿದೆಮ ನಿಷೇಧಾಜ್ಞೆಯ ಹೊರತೂ, ಜನರು ಆಸ್ಪತ್ರೆಯ ಹೊರಗೆ ಅಪಾರ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ 9 ಅರೆಸೇನಾ ತುಕಡಿಗಳನ್ನು ಸನ್ನದ್ಧಗೊಳಿಸಲಾಗಿದೆ. ಅಗತ್ಯ ಬಿದ್ದರೆ ವಿಮಾನದ ಮೂಲಕ ಅವುಗಳನ್ನು ರವಾನಿಸುವ ಯೋಜನೆ ಇದೆ.

ಕರ್ನಾಟಕ ರಾಜ್ಯದಿಂದ ತಮಿಳುನಾಡಿಗೆ ಹೋಗುವ ಎಲ್ಲಾ ಕೆಎಸ್’ಆರ್’ಟಿಸಿ ಬಸ್ಸು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುರ್ಗೆಯ ಜಾಗೋ ಮಾ ಸಾಕು ಜಾತ್ಯಾತೀತ ಗೀತೆ ಹಾಡಿ: ಪಶ್ಚಿಮ ಬಂಗಾಳದಲ್ಲಿ ಗಾಯಕಿಗೆ ಕಿರುಕುಳ: ಬಂಧನ
ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ 75 ಮಹಿಳಾ ಶಾಸಕಿಯರು: ಸಚಿವ ಶಿವರಾಜ ತಂಗಡಗಿ