
ಬೆಂಗಳೂರು(ಸೆ. 13): ನಗರದಲ್ಲಿ ಉದ್ವಿಗ್ನ ಸ್ಥಿತಿ ಇರುವ ಹಿನ್ನೆಲೆಯಲ್ಲಿ ಪೊಲೀಸರು ಜನರಿಗೆ ಭದ್ರತೆ ನೀಡಲ ಸಕಲ ರೀತಿಯಲ್ಲಿ ಸಜ್ಜಾಗಿದ್ದಾರೆ. ವಾಟ್ಸಾಪ್'ನಲ್ಲಿ ಹರಿದಾಡುತ್ತಿರುವ ಪ್ರಚೋದನಾತ್ಮಕ ಸಂದೇಶಗಳಿಗೆ ಕಿವಿಗೊಡಬೇಡಿರೆಂದು ಜನತೆಗೆ ಪೊಲೀಸರು ಮನವಿ ಮಾಡಿದ್ದಾರೆ. ತುರ್ತು ಸ್ಥಿತಿ ಉದ್ಭವಿಸಿದರೆ '100' ಡಯಲ್ ಮಾಡಲು, ಅಥವಾ ವಾಟ್ಸಾಪ್ ನಂಬರ್ '9480801000'ಗೆ ಮೆಸೇಜ್ ಕಳುಹಿಸಲು ತಿಳಿಸಿದೆ.
ಇನ್ನೊಂದೆಡೆ, ಬೆಂಗಳೂರಿನ ಏರ್'ಪೋರ್ಟ್ ಅಥಾರಿಟಿ ಕೂಡ ತುರ್ತು ಸಂಪರ್ಕ ಸಂಖ್ಯೆ 8884998888 ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.