ಜಯಲಲಿತಾ ಆರೋಗ್ಯ ಬಗ್ಗೆ ವದಂತಿಗಳನ್ನು ಹರಡಬೇಡಿ ಎಂದ ಕರುಣಾನಿಧಿ

Published : Sep 30, 2016, 11:47 AM ISTUpdated : Apr 11, 2018, 12:41 PM IST
ಜಯಲಲಿತಾ ಆರೋಗ್ಯ ಬಗ್ಗೆ ವದಂತಿಗಳನ್ನು ಹರಡಬೇಡಿ ಎಂದ ಕರುಣಾನಿಧಿ

ಸಾರಾಂಶ

ಚೆನ್ನೈ (ಸೆ.30): ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಸಿಎಂ ಜಯಲಲಿತಾ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಅವರ ಆರೋಗ್ಯ ವದಂತಿಗಳನ್ನು ಹರಡಬೇಡಿ. ಆಸ್ಪತ್ರೆಯಲ್ಲಿರುವ ಅವರ ಫೋಟೋಗಳನ್ನು ಬಿಡುಗಡೆ ಮಾಡಬೇಡಿ. ಅವರ ಆರೋಗ್ಯದ ಬಗ್ಗೆ ಜನರಿಗೆ ನಿರಂತರ ಮಾಹಿತಿ ನೀಡಬೇಡಿ ಎಂದು ಕರುಣಾನಿಧಿ ತಮಿಳುನಾಡು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಡಿಹೈಡ್ರೇಶನ್ ನಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜಯಲಲಿತಾ ಆರೋಗ್ಯ ವಿಚಾರಿಸಿಕೊಳ್ಳಲು ಯಾಕೆ ಭೇಟಿ ನೀಡಲಿಲ್ಲ ಎಂದು ತಮಿಳುನಾಡು ರಾಜ್ಯಪಾಲರಿಗೆ ಕೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!