ಸೋನಿಯಾ ಅಳಿಯನಿಗೆ ಸಂಕಷ್ಟ: ಬೆಂಗ್ಳೂರು, ದೆಹಲಿ ಕಚೇರಿ ಮೇಲೆ ಇಡಿ ದಾಳಿ

Published : Dec 07, 2018, 07:39 PM IST
ಸೋನಿಯಾ ಅಳಿಯನಿಗೆ ಸಂಕಷ್ಟ: ಬೆಂಗ್ಳೂರು, ದೆಹಲಿ ಕಚೇರಿ ಮೇಲೆ ಇಡಿ ದಾಳಿ

ಸಾರಾಂಶ

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾಗೆ  ಇಡಿ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. 

ನವದೆಹಲಿ/ಬೆಂಗಳೂರು, [ಡಿ.07]: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾಗೆ ಜಾರಿ ನಿರ್ದೇಶನಾಲಯ ಬಿಸಿ ಮುಟ್ಟಿಸಿದೆ. 

ರಕ್ಷಣಾ ಖರೀದಿ ವ್ಯವಹಾರದಲ್ಲಿ ರಾಬರ್ಟ್ ವಾದ್ರಾ ಅವರು ಕಮಿಷನ್ ಪಡೆದ ಆರೋಪ ಎದುರಿಸುತ್ತಿದ್ದಾರೆ. ಇದೀಗ ಇಂದು [ಶುಕ್ರವಾರ] ಬೆಂಗಳೂರಿನಲ್ಲಿರುವ DLFಕಚೇರಿ ಮೇಲೆ ದಾಳಿ ನಡೆದಿದೆ.

ಕೇವಲ ಬೆಂಗಳೂರು ಮಾತ್ರವಲ್ಲದೆ  ಇಡಿ ಅಧಿಕಾರಿಗಳು ನವದೆಹಲಿಯ ರಾಬರ್ಟ್ ವಾದ್ರಾ ಕಚೇರಿಯ ಬೀಗ ಮುರಿದು ಒಳ ನುಗ್ಗಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನ ನಿರೀಕ್ಷಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು