ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿದ್ದರು ಈಶ್ವರಪ್ಪ

Published : Mar 26, 2018, 10:56 AM ISTUpdated : Apr 11, 2018, 12:37 PM IST
ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡಿದ್ದರು ಈಶ್ವರಪ್ಪ

ಸಾರಾಂಶ

ಕಾಂಗ್ರೆಸ್ಸಿನ ಸಂಸದರಾಗಿದ್ದ ಎಂ.ವಿ. ಚಂದ್ರಶೇಖರ ಮೂರ್ತಿ ಅವರ ಅಕಾಲಿಕ ನಿಧನದಿಂದಾಗಿ ಕನಕಪುರ ಲೋಕಸಭಾ ಕ್ಷೇತ್ರ (ಈಗ ಅಸ್ತಿತ್ವದಲ್ಲಿ ಇಲ್ಲ)ಕ್ಕೆ 2002ರಲ್ಲಿ ಉಪಚುನಾವಣೆ ನಡೆಯಿತು.

ಬೆಂಗಳೂರು : ಕಾಂಗ್ರೆಸ್ಸಿನ ಸಂಸದರಾಗಿದ್ದ ಎಂ.ವಿ. ಚಂದ್ರಶೇಖರ ಮೂರ್ತಿ ಅವರ ಅಕಾಲಿಕ ನಿಧನದಿಂದಾಗಿ ಕನಕಪುರ ಲೋಕಸಭಾ ಕ್ಷೇತ್ರ (ಈಗ ಅಸ್ತಿತ್ವದಲ್ಲಿ ಇಲ್ಲ)ಕ್ಕೆ 2002ರಲ್ಲಿ ಉಪಚುನಾವಣೆ ನಡೆಯಿತು.

ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ. ದೇವೇಗೌಡ ಸ್ಪರ್ಧೆ ಮಾಡಿದ್ದರು. ಅವರ ಎದುರಾಳಿಯಾಗಿ ಕಾಂಗ್ರೆಸ್ಸಿನಿಂದ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿಯಿಂದ ಕೆ.ಎಸ್. ಈಶ್ವರಪ್ಪ  ಅಖಾಡಕ್ಕೆ ಇಳಿದಿದ್ದರು.

 ಭಾರಿ ಕುತೂಹಲ ಕೆರಳಿಸಿದ್ದ ಜಿದ್ದಾಜಿದ್ದಿ ಕದನ ಇದಾಗಿತ್ತು. ಫಲಿತಾಂಶ ಬಂದಾಗ ದೇವೇಗೌಡರು ಡಿಕೆಶಿ ಅವರನ್ನು 52 ಸಾವಿರ ಮತಗಳ ಅಂತರದಿಂದ ಮಣಿಸಿದ್ದರು. ಈಶ್ವರಪ್ಪ ಅವರು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು