ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

Published : Jun 26, 2018, 07:58 PM IST

ಸರ್ಕಾರ ಬೀಳಿಸ್ತಾರಾ ಸಿದ್ದು..? 

ಮೈತ್ರಿ ಸರ್ಕಾರಕ್ಕೆ  ‘ಟೈಂ’ ಬಾಂಬ್  ಫಿಕ್ಸ್..?

ಶಾಂತಿವನದಿಂದಲೇ ಎಚ್​ಡಿಕೆಗೆ ಸಿದ್ದು ಅಶಾಂತಿ 

ಮಸಾಜ್​ಗೆ ಹೋದ ಸಿದ್ದು ಕೊಟ್ಟ ಮೆಸೇಜ್ ಏನು..?
 

ಧರ್ಮಸ್ಥಳ(ಜೂ.26): ದೋಸ್ತಿ ಸರ್ಕಾರ ಖತಂ ಆಗುತ್ತಾ..? ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿವನ್ನು ಉರುಳಿಸ್ತಾರಾ..? ಹೀಗೊಂದು ಪ್ರಶ್ನೆ ಎಲ್ಲೆಡೆ ಸದ್ದು ಮಾಡ್ತಿದೆ. ಯಾಕಂದ್ರೆ ಧರ್ಮಸ್ಥಳದ ಶಾಂತಿವನದಲ್ಲಿ ಕೂತ ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿ ಮೈತ್ರಿ ಸರ್ಕಾರವನ್ನೇ ಅಲುಗಾಡಿಸುವಂತಹ ಹೇಳಿಕೆ ನೀಡಿದ್ದಾರೆ.

ಅಷ್ಟೇ ಅಲ್ಲ ಸಿದ್ದರಾಮಯ್ಯ ಹಾಕಿದ ಹೊಸ ಬಾಂಬ್​ಗೆ ಕುಮಾರಸ್ವಾಮಿಗೆ ಮತ್ತಷ್ಟು ಟೆನ್ಶನ್ ಶುರುವಾಗಿದೆ. ಇದಾಗ್ತಿದ್ದಂತೆ  ಕಾಂಗ್ರೆಸ್ ಮತ್ತು ಜೆಡಿಎಸ್​ ಎಂಬ ಜೇನುಗೂಡಿಗೆ ಕಲ್ಲು ಹೊಡೆದಂತಾಗಿದೆ. ಮೊದಲೇ ಸಿದ್ದು ಜೊತೆ ಮುನಿಸಿಕೊಂಡಿರೋ ಪರಮೇಶ್ವರ್ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ಹೇಳ್ತಿದ್ದೇನೆ ಸರ್ಕಾರ 5 ವರ್ಷ ಬಾಳುತ್ತೆ ಎಂದಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!