ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

Published : Jun 26, 2018, 07:58 PM IST

ಸರ್ಕಾರ ಬೀಳಿಸ್ತಾರಾ ಸಿದ್ದು..? 

ಮೈತ್ರಿ ಸರ್ಕಾರಕ್ಕೆ  ‘ಟೈಂ’ ಬಾಂಬ್  ಫಿಕ್ಸ್..?

ಶಾಂತಿವನದಿಂದಲೇ ಎಚ್​ಡಿಕೆಗೆ ಸಿದ್ದು ಅಶಾಂತಿ 

ಮಸಾಜ್​ಗೆ ಹೋದ ಸಿದ್ದು ಕೊಟ್ಟ ಮೆಸೇಜ್ ಏನು..?
 

ಧರ್ಮಸ್ಥಳ(ಜೂ.26): ದೋಸ್ತಿ ಸರ್ಕಾರ ಖತಂ ಆಗುತ್ತಾ..? ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿವನ್ನು ಉರುಳಿಸ್ತಾರಾ..? ಹೀಗೊಂದು ಪ್ರಶ್ನೆ ಎಲ್ಲೆಡೆ ಸದ್ದು ಮಾಡ್ತಿದೆ. ಯಾಕಂದ್ರೆ ಧರ್ಮಸ್ಥಳದ ಶಾಂತಿವನದಲ್ಲಿ ಕೂತ ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿ ಮೈತ್ರಿ ಸರ್ಕಾರವನ್ನೇ ಅಲುಗಾಡಿಸುವಂತಹ ಹೇಳಿಕೆ ನೀಡಿದ್ದಾರೆ.

ಅಷ್ಟೇ ಅಲ್ಲ ಸಿದ್ದರಾಮಯ್ಯ ಹಾಕಿದ ಹೊಸ ಬಾಂಬ್​ಗೆ ಕುಮಾರಸ್ವಾಮಿಗೆ ಮತ್ತಷ್ಟು ಟೆನ್ಶನ್ ಶುರುವಾಗಿದೆ. ಇದಾಗ್ತಿದ್ದಂತೆ  ಕಾಂಗ್ರೆಸ್ ಮತ್ತು ಜೆಡಿಎಸ್​ ಎಂಬ ಜೇನುಗೂಡಿಗೆ ಕಲ್ಲು ಹೊಡೆದಂತಾಗಿದೆ. ಮೊದಲೇ ಸಿದ್ದು ಜೊತೆ ಮುನಿಸಿಕೊಂಡಿರೋ ಪರಮೇಶ್ವರ್ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ಹೇಳ್ತಿದ್ದೇನೆ ಸರ್ಕಾರ 5 ವರ್ಷ ಬಾಳುತ್ತೆ ಎಂದಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!