ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

Published : Jun 26, 2018, 07:58 PM IST

ಸರ್ಕಾರ ಬೀಳಿಸ್ತಾರಾ ಸಿದ್ದು..? 

ಮೈತ್ರಿ ಸರ್ಕಾರಕ್ಕೆ  ‘ಟೈಂ’ ಬಾಂಬ್  ಫಿಕ್ಸ್..?

ಶಾಂತಿವನದಿಂದಲೇ ಎಚ್​ಡಿಕೆಗೆ ಸಿದ್ದು ಅಶಾಂತಿ 

ಮಸಾಜ್​ಗೆ ಹೋದ ಸಿದ್ದು ಕೊಟ್ಟ ಮೆಸೇಜ್ ಏನು..?
 

ಧರ್ಮಸ್ಥಳ(ಜೂ.26): ದೋಸ್ತಿ ಸರ್ಕಾರ ಖತಂ ಆಗುತ್ತಾ..? ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿವನ್ನು ಉರುಳಿಸ್ತಾರಾ..? ಹೀಗೊಂದು ಪ್ರಶ್ನೆ ಎಲ್ಲೆಡೆ ಸದ್ದು ಮಾಡ್ತಿದೆ. ಯಾಕಂದ್ರೆ ಧರ್ಮಸ್ಥಳದ ಶಾಂತಿವನದಲ್ಲಿ ಕೂತ ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿ ಮೈತ್ರಿ ಸರ್ಕಾರವನ್ನೇ ಅಲುಗಾಡಿಸುವಂತಹ ಹೇಳಿಕೆ ನೀಡಿದ್ದಾರೆ.

ಅಷ್ಟೇ ಅಲ್ಲ ಸಿದ್ದರಾಮಯ್ಯ ಹಾಕಿದ ಹೊಸ ಬಾಂಬ್​ಗೆ ಕುಮಾರಸ್ವಾಮಿಗೆ ಮತ್ತಷ್ಟು ಟೆನ್ಶನ್ ಶುರುವಾಗಿದೆ. ಇದಾಗ್ತಿದ್ದಂತೆ  ಕಾಂಗ್ರೆಸ್ ಮತ್ತು ಜೆಡಿಎಸ್​ ಎಂಬ ಜೇನುಗೂಡಿಗೆ ಕಲ್ಲು ಹೊಡೆದಂತಾಗಿದೆ. ಮೊದಲೇ ಸಿದ್ದು ಜೊತೆ ಮುನಿಸಿಕೊಂಡಿರೋ ಪರಮೇಶ್ವರ್ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ಹೇಳ್ತಿದ್ದೇನೆ ಸರ್ಕಾರ 5 ವರ್ಷ ಬಾಳುತ್ತೆ ಎಂದಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?