ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

Published : Jun 26, 2018, 07:58 PM IST

ಸರ್ಕಾರ ಬೀಳಿಸ್ತಾರಾ ಸಿದ್ದು..? 

ಮೈತ್ರಿ ಸರ್ಕಾರಕ್ಕೆ  ‘ಟೈಂ’ ಬಾಂಬ್  ಫಿಕ್ಸ್..?

ಶಾಂತಿವನದಿಂದಲೇ ಎಚ್​ಡಿಕೆಗೆ ಸಿದ್ದು ಅಶಾಂತಿ 

ಮಸಾಜ್​ಗೆ ಹೋದ ಸಿದ್ದು ಕೊಟ್ಟ ಮೆಸೇಜ್ ಏನು..?
 

ಧರ್ಮಸ್ಥಳ(ಜೂ.26): ದೋಸ್ತಿ ಸರ್ಕಾರ ಖತಂ ಆಗುತ್ತಾ..? ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿವನ್ನು ಉರುಳಿಸ್ತಾರಾ..? ಹೀಗೊಂದು ಪ್ರಶ್ನೆ ಎಲ್ಲೆಡೆ ಸದ್ದು ಮಾಡ್ತಿದೆ. ಯಾಕಂದ್ರೆ ಧರ್ಮಸ್ಥಳದ ಶಾಂತಿವನದಲ್ಲಿ ಕೂತ ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿ ಮೈತ್ರಿ ಸರ್ಕಾರವನ್ನೇ ಅಲುಗಾಡಿಸುವಂತಹ ಹೇಳಿಕೆ ನೀಡಿದ್ದಾರೆ.

ಅಷ್ಟೇ ಅಲ್ಲ ಸಿದ್ದರಾಮಯ್ಯ ಹಾಕಿದ ಹೊಸ ಬಾಂಬ್​ಗೆ ಕುಮಾರಸ್ವಾಮಿಗೆ ಮತ್ತಷ್ಟು ಟೆನ್ಶನ್ ಶುರುವಾಗಿದೆ. ಇದಾಗ್ತಿದ್ದಂತೆ  ಕಾಂಗ್ರೆಸ್ ಮತ್ತು ಜೆಡಿಎಸ್​ ಎಂಬ ಜೇನುಗೂಡಿಗೆ ಕಲ್ಲು ಹೊಡೆದಂತಾಗಿದೆ. ಮೊದಲೇ ಸಿದ್ದು ಜೊತೆ ಮುನಿಸಿಕೊಂಡಿರೋ ಪರಮೇಶ್ವರ್ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ಹೇಳ್ತಿದ್ದೇನೆ ಸರ್ಕಾರ 5 ವರ್ಷ ಬಾಳುತ್ತೆ ಎಂದಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?