ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

ಮಸಾಜ್​ಗೆ ಹೋದ ಸಿದ್ದು ಹೆಚ್‌ಡಿಕೆ ಗೆ ಕೊಟ್ಟ ಮೆಸೇಜ್ ಏನು..?

Published : Jun 26, 2018, 07:58 PM IST

ಸರ್ಕಾರ ಬೀಳಿಸ್ತಾರಾ ಸಿದ್ದು..? 

ಮೈತ್ರಿ ಸರ್ಕಾರಕ್ಕೆ  ‘ಟೈಂ’ ಬಾಂಬ್  ಫಿಕ್ಸ್..?

ಶಾಂತಿವನದಿಂದಲೇ ಎಚ್​ಡಿಕೆಗೆ ಸಿದ್ದು ಅಶಾಂತಿ 

ಮಸಾಜ್​ಗೆ ಹೋದ ಸಿದ್ದು ಕೊಟ್ಟ ಮೆಸೇಜ್ ಏನು..?
 

ಧರ್ಮಸ್ಥಳ(ಜೂ.26): ದೋಸ್ತಿ ಸರ್ಕಾರ ಖತಂ ಆಗುತ್ತಾ..? ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿವನ್ನು ಉರುಳಿಸ್ತಾರಾ..? ಹೀಗೊಂದು ಪ್ರಶ್ನೆ ಎಲ್ಲೆಡೆ ಸದ್ದು ಮಾಡ್ತಿದೆ. ಯಾಕಂದ್ರೆ ಧರ್ಮಸ್ಥಳದ ಶಾಂತಿವನದಲ್ಲಿ ಕೂತ ಮಾಜಿ ಸಿಎಂ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿ ಮೈತ್ರಿ ಸರ್ಕಾರವನ್ನೇ ಅಲುಗಾಡಿಸುವಂತಹ ಹೇಳಿಕೆ ನೀಡಿದ್ದಾರೆ.

ಅಷ್ಟೇ ಅಲ್ಲ ಸಿದ್ದರಾಮಯ್ಯ ಹಾಕಿದ ಹೊಸ ಬಾಂಬ್​ಗೆ ಕುಮಾರಸ್ವಾಮಿಗೆ ಮತ್ತಷ್ಟು ಟೆನ್ಶನ್ ಶುರುವಾಗಿದೆ. ಇದಾಗ್ತಿದ್ದಂತೆ  ಕಾಂಗ್ರೆಸ್ ಮತ್ತು ಜೆಡಿಎಸ್​ ಎಂಬ ಜೇನುಗೂಡಿಗೆ ಕಲ್ಲು ಹೊಡೆದಂತಾಗಿದೆ. ಮೊದಲೇ ಸಿದ್ದು ಜೊತೆ ಮುನಿಸಿಕೊಂಡಿರೋ ಪರಮೇಶ್ವರ್ ಮತ್ತೊಮ್ಮೆ ಟಾಂಗ್ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷನಾಗಿ ಹೇಳ್ತಿದ್ದೇನೆ ಸರ್ಕಾರ 5 ವರ್ಷ ಬಾಳುತ್ತೆ ಎಂದಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
46:03ಅಮೆರಿಕ ಅತ್ಯಾಧುನಿಕ ಯುದ್ಧ ವಿಮಾನಗಳೇ ಉಡೀಸ್; ಇರಾನ್ ಹೊಡೆತಕ್ಕೆ ಪತರಗುಟ್ಟಿದ ವಿಶ್ವದ ದೊಡ್ಡಣ್ಣ
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
20:26ಯಾರು Next? ಐಲು ದೊರೆಯ ಹುಚ್ಚಾಟಕ್ಕೆ ಕಳಚಿತಾ ದೊಡ್ಡಣ್ಣನ ಪಟ್ಟ? ಟ್ರಂಪ್ ಪ್ಲ್ಯಾನ್ ಉಲ್ಟಾಪಲ್ಟಾ!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
20:007 ವರ್ಷದ ಹಗೆತನದ ಕತೆ, ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿಗಳ ಅಂತ್ಯವೇ ಅಮೆರಿಕದ ಅಂತಿಮ ಗುರಿ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!