ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಮುಖಂಡ

Published : Jul 15, 2018, 11:22 AM IST
ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಮುಖಂಡ

ಸಾರಾಂಶ

ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಪುತ್ರ ಮಾಜಿ ಶಾಸಕ ಕಾಂಗ್ರೆಸ್ ತೊರೆದು ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. 


ಗಾಂಧಿನಗರ: ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್‌ಸಿಂಹ ವಘೇಲರ ಮಗ, ಎರಡು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಮಹೇಂದ್ರಸಿಂಹ ವಘೇಲಾ ಶನಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 

ಒಂದು ವರ್ಷದ ಹಿಂದೆಯೇ ಕಾಂಗ್ರೆಸ್ ತೊರೆದಿದ್ದ ಮಹೇಂದ್ರಸಿಂಹ ಈಗ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡಿದ್ದಾರೆ. 

2017ರ ಗುಜರಾತ್ ಚುನಾವಣೆಗೂ ಮುನ್ನಾ ಕಾಂಗ್ರೆಸ್ ಬಂಡುಕೋರರ ನೇತೃತ್ವ ವಹಿಸಿ 13 ಶಾಸಕರು ಪಕ್ಷ ತೊರೆಯಲು ಶಂಕರ್‌ಸಿಂಹ ಕಾರಣರಾಗಿದ್ದರು. 2017ರ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹ್ಮದ್ ಪಟೇಲ್ ವಿರುದ್ಧ ಮಹೇಂದ್ರಸಿಂಹ ಮತ ದಾನ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಟಿ ಲೋಕದಲ್ಲಿ ಸಂಚಲನ: 142.57 ಶತಕೋಟಿ ರೂ. ವೆಚ್ಚದಲ್ಲಿ HCLTech ಬೃಹತ್ AI ಡೇಟಾ ಸೆಂಟರ್! ಎಲ್ಲಿ?
ಕೋಲಾರದಲ್ಲಿ ಹೃದಯ ವಿದ್ರಾವಕ ಘಟನೆ.. ತಾಯಿ, ಮಗಳು, ಮಗ ದುರಂತ ಅಂತ್ಯ.. ಅಸಲಿಗೆ ಆಗಿದ್ದೇನು?