
ಯುಗಾದಿ ಬಳಿಕ ಬಿಜೆಪಿಯಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ. ಕಾಂಗ್ರೆಸ್'ನ ಹಾಲಿ ಮತ್ತು ಮಾಜಿ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಬಿಜೆಪಿ ಶಾಸಕ ಸಿ. ಟಿ ರವಿ ಇಂದು ಅಧಿವೇಶನದ ಬಿಳಿಕ ವಿಧಾನಸಭೆಯ ಆವರಣದಲ್ಲಿ ಕ್ರಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ. ಯುಗಾದಿ ಬಳಿಕ ದೊಡ್ಡ ಪ್ರಮಾಣದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದೆ ಅಂಬರೀಶ್ ಮತ್ತು ಹಲವು ಕಾಂಗ್ರೆಸ್ ನಾಯಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ ಸಂಪರ್ಕದಲ್ಲಿರುವುದರಿಂದ ಆ ನಾಯಕರ ಹೆಸರು ಬಹಿರಂಗಪಡಿಸುವುದಿಲ್ಲ ಕಾದು ನೋಡಿ ಎಂದು ಶಾಸಕ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.