
ಬೆಂಗಳೂರು(ಅ.22): ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಆರ್ ಎಸ್ಎಸ್ ವಿರುದ್ಧ ಗುಡುಗಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಎಲ್ಲಾ ಪಕ್ಷದವರು ಸಹಾಯ ಮಾಡಿದ್ದಾರೆ. ಆದರೆ ಆರ್ಎಸ್ಎಸ್ ನವರು ಮಾತ್ರ ಯಾವುದೆ ಸಹಾಯ ಮಾಡಿಲ್ಲ. ಯಾವ ಬಟ್ಟೆ ಹಾಕಬೇಕು, ಏನು ತಿನ್ನಬೇಕು ಎನ್ನುವುದನ್ನು ಬೇರೆಯವರು ತೀರ್ಮಾನ ಮಾಡುವಂತಾಗಿದೆ. ಇದೆಲ್ಲ ಸರಿಹೋಗಬೇಕಾದರೆ ಯುವ ಕಾಂಗ್ರೆಸ್ ಪ್ರಬಲವಾಗಬೇಕಿದೆ ಎಂದರು. ಕೆಲವು ದಿನಗಳ ಹಿಂದೆ ಸಹ ದೇಶದ ಸ್ವಾತಂತ್ರ್ಯಕ್ಕಾಗಿ ಆರ್ ಎಸ್ಎಸ್ ಪಾತ್ರವಿಲ್ಲ ಎಂದು ಹೇಳಿಕೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.