
ಶಶಿಕಲಾ ನಟರಾಜನ್ ಅವರು ಎಐಎಡಿಎಂಕೆ ಪಕ್ಷದ ನೇತೃತ್ವ ವಹಿಸಿಕೊಂಡ ಪರಿಯು ಅನೇಕರ ಹುಬ್ಬೇರಿಸಿದೆ. ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಅಣ್ಣನ ಮಗಳು ದೀಪಾ ಜಯಕುಮಾರ್ ಅವರಿಗೆ ಈ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಯಲಲಿತಾ ಅವರು ತಮ್ಮ ಆಸ್ತಿಪಾಸ್ತಿಯ ಹಂಚಿಕೆ ಬಗ್ಗೆ ಉಯಿಲು ಬರೆದಿಟ್ಟಿದ್ದು, ಅದನ್ನು ಬಹಿರಂಗಪಡಿಸುವಂತೆ ದೀಪಾ ಆಗ್ರಹಿಸಿದ್ದಾರೆ. ಏಷ್ಯಾನೆಟ್ ನ್ಯೂಸಬಲ್'ನ ಪ್ರತಿನಿಧಿ ಪ್ರತಿಭಾ ರಾಮನ್ ದೂರವಾಣಿ ಮೂಲಕ ನಡೆಸಿದ ಸಂದರ್ಶನದಲ್ಲಿ ದೀಪಾ ಜಯಕುಮಾರ್ ಅವರು ಇನ್ನಷ್ಟು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.