ಪ್ರವಾಹ ಸಂತ್ರಸ್ತರಿಗೆ ನೆರವಾದ ಫೇಸ್‌ಬುಕ್

Published : Aug 20, 2018, 09:23 AM ISTUpdated : Sep 09, 2018, 08:39 PM IST
ಪ್ರವಾಹ ಸಂತ್ರಸ್ತರಿಗೆ ನೆರವಾದ ಫೇಸ್‌ಬುಕ್

ಸಾರಾಂಶ

ಕೇರಳ ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಫೇಸ್‌ಬುಕ್ ಅಭಿಯಾನ  ನೆರವು ನೀಡಲು ಮುಂದಾದ ಫೇಸ್‌ಬುಕ್ 

ತಿರುವನಂತಪುರ (ಆ. 20): ಪ್ರವಾಹದ ಹಿನ್ನೆಲೆಯಲ್ಲಿ ಕೇರಳದ 3 ಲಕ್ಷ ಮಂದಿ 3 ಸಾವಿರ ನಿರಾಶ್ರಿತರ ಕೇಂದ್ರಗಳಲ್ಲಿ ತಂಗಿದ್ದಾರೆ. ಅವರಿಗೆ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸಲು ಫೇಸ್‌ಬುಕ್‌ನಲ್ಲಿ ಅಭಿಯಾನ ಆರಂಭವಾಗಿದೆ.

ನೀಲಂಬೂರಿನ ಸಂಚಾರಿ ಚಿಕಿತ್ಸಾ ಘಟಕದ ವೈದ್ಯಕೀಯ ಅಧಿಕಾರಿಯಾಗಿರುವ ಅಸ್ವತಿ ಸೋಮನ್ ಅವರು ವಿಶ್ವದ ವಿವಿಧ ಭಾಗಗಳಲ್ಲಿ ನೆಲೆಸಿರುವ 10 ವೈದ್ಯರ ಸಹಾಯದಿಂದ ರೋಗಿಗಳ ಪ್ರಶ್ನೆಗಳಿಗೆ ಫೇಸ್‌ಬುಕ್ ಮೂಲಕವೇ ಉತ್ತರ ನೀಡುವ ವ್ಯವಸ್ಥೆ ಮಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬೈನಲ್ಲಿ ಕುಳಿತು ಕರಾವಳಿಯಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕುತ್ತಿದ್ದವನ ಬಂಧಿಸಿದ ಮಂಗಳೂರು ಪೊಲೀಸರು
ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲೇ ದಾಖಲೆಯ ಚಳಿ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರಿನಲ್ಲಿ ಮುಂದಿನ 1 ವಾರ ಹೇಗಿರಲಿದೆ?