
ತಿರುವನಂತಪುರ (ಆ. 20): ಪ್ರವಾಹದ ಹಿನ್ನೆಲೆಯಲ್ಲಿ ಕೇರಳದ 3 ಲಕ್ಷ ಮಂದಿ 3 ಸಾವಿರ ನಿರಾಶ್ರಿತರ ಕೇಂದ್ರಗಳಲ್ಲಿ ತಂಗಿದ್ದಾರೆ. ಅವರಿಗೆ ಕಾಣಿಸಿಕೊಂಡಿರುವ ಆರೋಗ್ಯ ಸಮಸ್ಯೆಗಳನ್ನು ಗುಣಪಡಿಸಲು ಫೇಸ್ಬುಕ್ನಲ್ಲಿ ಅಭಿಯಾನ ಆರಂಭವಾಗಿದೆ.
ನೀಲಂಬೂರಿನ ಸಂಚಾರಿ ಚಿಕಿತ್ಸಾ ಘಟಕದ ವೈದ್ಯಕೀಯ ಅಧಿಕಾರಿಯಾಗಿರುವ ಅಸ್ವತಿ ಸೋಮನ್ ಅವರು ವಿಶ್ವದ ವಿವಿಧ ಭಾಗಗಳಲ್ಲಿ ನೆಲೆಸಿರುವ 10 ವೈದ್ಯರ ಸಹಾಯದಿಂದ ರೋಗಿಗಳ ಪ್ರಶ್ನೆಗಳಿಗೆ ಫೇಸ್ಬುಕ್ ಮೂಲಕವೇ ಉತ್ತರ ನೀಡುವ ವ್ಯವಸ್ಥೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.