
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಸರ್ಕಾರ ಬಹುಮತ ಕೊರತೆಯಿಂದ ಬಿದ್ದುಹೋಗಲಿದೆ ಎಂದು ಸುದ್ದಿಯಾಗಿತ್ತು. ಆದರೆ, ಸಂಪುಟ ವಿಸ್ತರಣೆಯ ವೇಳೆ ಸಚಿವ ಸ್ಥಾನದ ಆಕಾಂಕ್ಷಿಗಳನ್ನು ಲೆಕ್ಕಹಾಕಿದಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದಲ್ಲಿರುವ ಶಾಸಕರ ಸಂಖ್ಯೆಗಿಂತಲೂ ಹೆಚ್ಚು ಇರುವುದು ಕಂಡುಬಂದಿದೆ.
ಇದರಿಂದ ಗೊಂದಲಕ್ಕೆ ಒಳಗಾಗಿ ಹೈಕಮಾಂಡ್ ಶಾಸಕರ ತಲೆ ಎಣಿಕೆ ಮಾಡಿದಾಗ ಸರ್ಕಾರದಲ್ಲಿರುವ ಶಾಸಕರು ಮೊದಲಿನಷ್ಟೇ ಇರುವುದು ಕಂಡುಬಂದಿದೆ.
ಹೊಸ ಸರ್ಕಾರ ರಚನೆಯ ಕನಸು ಕಾಣುತ್ತಿದ್ದ ಕೆಲವು ಬಿಜೆಪಿ ಶಾಸಕರೂ ಗುಟ್ಟಾಗಿ ಸಂಪುಟ ಸ್ಥಾನ ನೀಡುವಂತೆ ಕೋರಿ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ ಎಂದು ಸುಳ್ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.