
ಬೆಂಗಳೂರು (ಸೆ. 25): ಕೆಲವು ಶಾಸಕರು ಬಿಜೆಪಿ ಸೇರುತ್ತಾರೆ. ಬಿಜೆಪಿ ಸರ್ಕಾರ ರಚನೆ ಆಗುತ್ತದೆ ಎಂದು ಹೇಳುತ್ತಾ ಹಲವಾರು ದಿನಗಳಾದರೂ ಕಾಂಗ್ರೆಸ್ನ ಶಾಸಕರು ಬಿಜೆಪಿಗೆ ಸೇರ್ಪಡೆ ಆಗುವ ಲಕ್ಷಣಗಳು ಗೋಚರಿಸುತ್ತಿಲ್ಲ.
ಒಂದು ವೇಳೆ ಈ ಯೋಜನೆ ವಿಫಲವಾದರೆ ಬಿಜೆಪಿ ವಿಧಾನಸೌಧದಲ್ಲಿ ಇರುವ ಕಾಂಗ್ರೆಸ್ ಶಾಸಕರ ಕುರ್ಚಿಗಳನ್ನು ಹೈಜಾಕ್ ಮಾಡುವ ಯೋಜನೆ ರೂಪಿಸಿದೆ. ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕರು ಕೂರುವ ಕುರ್ಚಿಗಳನ್ನು ತನ್ನ ಬಳಿ
ಇಟ್ಟುಕೊಂಡರೆ ಅವರಲ್ಲಾ ಬಿಜೆಪಿಯ ಶಾಸಕರ ಜೊತೆಯಲ್ಲೇ ಕೂರುತ್ತಾರೆ.
ಆಗ ಸದನದಲ್ಲಿ ವಿಶ್ವಾಸ ಮತ ಸಾಬೀತುಪಡಿಸಿ ಅಧಿಕಾರ ಹಿಡಿಯುವುದು ಬಿಜೆಪಿಯ ಮಾಸ್ಟರ್ ಪ್ಲಾನ್ ಆಗಿದೆ. ಹೀಗಾಗಿ ವಿಧಾನಸೌಧದ ಕುರ್ಚಿಗಳಿಗೆ ಝಡ್ ಪ್ಲಸ್ ಭದ್ರತೆ ನೀಡಲು ಸರ್ಕಾರ ಮುಂದಾಗಿದೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.