ಶಬರಿಮಲೆಗೆ ಮಹಿಳೆ ಪ್ರವೇಶ ತೀರ್ಪು ನೀಡಿದ ಜಡ್ಜ್‌ಗೆ ಲಕ್ವ ಹೊಡೆದಿದ್ದು ಹೌದಾ?

Published : Oct 26, 2018, 12:54 PM ISTUpdated : Oct 26, 2018, 01:41 PM IST
ಶಬರಿಮಲೆಗೆ ಮಹಿಳೆ ಪ್ರವೇಶ ತೀರ್ಪು ನೀಡಿದ ಜಡ್ಜ್‌ಗೆ ಲಕ್ವ ಹೊಡೆದಿದ್ದು ಹೌದಾ?

ಸಾರಾಂಶ

ಶಬರಿಮಲೆಗೆ ಮಹಿಳೆಯರು ಪ್ರವೇಶಿಲು ಅವಕಾಶ ನೀಡಿ ತೀರ್ಪು ನೀಡಿದ್ದ ಸುಪ್ರಿಂಕೋರ್ಟ್ ನಿವೃತ್ತ  ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾ ಅವರಿಗೆ ಲಕ್ಷ ಹೊಡೆದಿದೆ ಎನ್ನುವ ಸುಳ್ಳು ಸುದ್ದಿಯೊಂದು ಇದೀಗ ಎಲ್ಲೆಡೆ ವೈರಲ್ ಆಗಿದೆ. 

ನವದೆಹಲಿ :  ನಿವೃತ್ತ ಸಿಜೆಐ ದೀಪಕ್ ಮಿಶ್ರಾ ಅವರು ಪಾರ್ಶ್ವ ವಾಯುವಿಗೆ ತುತ್ತಾಗಿದ್ದಾರೆ. ಎಲ್ಲ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆಂದು ತೀರ್ಪು ಕಲ್ಪಿಸಿದ್ದಕ್ಕೆ ಸಿಕ್ಕಿರುವ ಫಲವಿದು, ಎಂದು ಸೋಷಿಯಲ್ ಮಾಡಿಯಾದಲ್ಲೊಂದು ಪೋಸ್ಟ್ ವೈರಲ್ ಆಗಿದೆ. ಇದರ ಸತ್ಯಾಸತ್ಯತೆ ಪರಿಶೀಲಿಸಿದಾಗ, ಕಂಡಿದ್ದೇನು?

ವಿಜ್ಞಾನಿ ಸ್ಟೀಫನ್ ಹಾಕಿಂಗ್ಸ್ ವೀಲ್ ಚೇರ್‌ ಮೇಲಿರುವ ಫೋಟೋ ಹಾಕಿದ ವಿಕೃತ ಮನಸ್ಸಿನ ವ್ಯಕ್ತಿಯೊಬ್ಬ, ಇದು ನಿವೃತ್ತ ಸಿಜೆಐ ಎಂದೇ ಹೇಳಿದ್ದರು. ಈ ಸುಳ್ಳು ಸುದ್ದಿಯನ್ನೇ ನೆಟ್ಟಿಗರು ಸತ್ಯವೆಂದು ನಂಬಿದ್ದಾರೆ. ಅಲ್ಲದೇ ಇದಕ್ಕೆ ಶಬರಿಮಲೆಗೆ ಮಹಿಳೆಯರು ಪ್ರವೇಶಿಸಲು ಅವಕಾಶ ನೀಡಿ ತೀರ್ಪು ನೀಡಿದ್ದೇ ಕಾರಣ. ಅದಕ್ಕೆ ಅವರಿಗೆ ಈ ರೀತಿಯಾಗಿದ್ದು, ಅಯ್ಯಪ್ಪ ಸ್ವಾಮಿ ಶಪಿಸಿದ್ದಾನೆಂದೇ ಹೇಳಲಾಗಿತ್ತು. 

ಇಂಥ ವಿಕೃತ ಜನರ ಮನೋ ವಿಕಲ್ಪಕ್ಕೆ ಏನು ಹೇಳಬೇಕು?

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?