
ಅಬುಧಾಬಿ : ಕೇರಳ ಪ್ರವಾಹ ಸಂತ್ರಸ್ತರಿಗಾಗಿ ಸಂಯುಕ್ತ ಅರಬ್ ಸಂಸ್ಥಾನ 700 ಕೋಟಿ ರು. ನೆರವು ನೀಡಿದೆ ಎಂದು ಸುದ್ದಿಯಾಗಿದೆ. ಆದರೆ, ಕೇರಳದಿಂದ ನೀರು ಆಮದು ಮಾಡಿಕೊಳ್ಳಲು ಅಬುಧಾಬಿ ನೀಡುತ್ತಿರುವ ಹಣ ಇದಾಗಿದೆ.
ಕೇರಳದಿಂದ ಹಡಗಿನ ಮೂಲಕ ಪ್ರತಿನಿತ್ಯ ಬ್ಯಾರಲ್ಗಟ್ಟಲೆ ನೀರು ಪೂರೈಸುವ ಸಂಬಂಧ ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೆ, ಇದಕ್ಕೆ ಭಾರತ ಸರ್ಕಾರ ವಿರೋಧಿಸಬಹುದು ಎಂಬ ಕಾರಣಕ್ಕೆ ಈ ವಿಷಯವನ್ನು ಮಚ್ಚಿಟ್ಟು, ಕೇರಳಕ್ಕೆ ನೆರವು ನೀಡುತ್ತಿರುವುದಾಗಿ ತಿಳಿಸಲಾಗಿದೆ.
ಅಬುಧಾಬಿ, ದುಬೈ ಮತ್ತಿತರ ಗಲ್್ಫ ದೇಶಗಳಲ್ಲಿ ನೀರಿಗೆ ಭಾರಿ ಬೇಡಿಕೆ ಇದ್ದು, ಕೇರಳದ ಕಾರ್ಮಿಕರನ್ನು ಬಳಸಿಕೊಂಡು ನೀರು ಆಮದಿಗೆ ಯುಎಇ ಮುಂದಾಗಿದೆ ಎಂಬ ಸಂಗತಿ ಸುಳ್ಸುದ್ದಿ ನಡೆಸಿದ ತನಿಖೆಯಿಂದ ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.