![[ಸುಳ್ಳು ಸುದ್ದಿ] ಇನ್ನಷ್ಟು ಜಾತಿ ಒಡೆವ ಭೀತಿ : ನಾಳೆಯೇ ಚುನಾವಣೆ ಘೋಷಣೆ](https://static.asianetnews.com/images/w-412,h-232,imgid-12a9104b-9d86-4c13-abbe-e1ab2afe98e0,imgname-image.jpg)
ಬೆಂಗಳೂರು : ಕರ್ನಾಟಕದಲ್ಲಿ ಚುನಾವಣೆ ಘೋಷಣೆ ಮಾಡುವುದನ್ನು ಹೀಗೇ ವಿಳಂಬ ಮಾಡಿದರೆ ಇನ್ನಷ್ಟು ಜಾತಿ, ಧರ್ಮಗಳನ್ನು ಒಡೆದು ನಮ್ಮ ಮತ ಬ್ಯಾಂಕನ್ನೆಲ್ಲ ಕಾಂಗ್ರೆಸಿಗರು ಛಿದ್ರ ಮಾಡುತ್ತಾರೆ ಎಂದು ರಾಜ್ಯದ ಬಿಜೆಪಿ ನಾಯಕರು ಕೇಂದ್ರ ನಾಯಕರ ಬಳಿ ಗೋಳು ತೋಡಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಚುನಾವಣಾ ಆಯೋಗಕ್ಕೆ ಸಂದೇಶ ರವಾನೆಯಾಗಿದ್ದು, ನಾಳೆಯೇ ಚುನಾವಣೆ ಘೋಷಣೆಯಾಗಲಿದೆ ಎಂದು ಗೊತ್ತಾಗಿದೆ.
ಚುನಾವಣೆ ಘೋಷಿಸಿದ ನಂತರ ನೀತಿ ಸಂಹಿತೆ ಜಾರಿಯಾಗುವುದರಿಂದ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಹೀಗಾಗಿ ಜಾತಿ, ಧರ್ಮಗಳು ಭದ್ರವಾಗಿರುತ್ತವೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ ಎಂದು ಸುಳ್ಸುದ್ದಿ ಮೂಲಗಳು ಹೇಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.