
ಬೆಂಗಳೂರು : ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿರುವ ಕುಮಾರಸ್ವಾಮಿ ಸರ್ಕಾರ, ಅದಕ್ಕಾಗಿ ಹಣ ಹೊಂದಿಸಲು ಕೈಲಾದಷ್ಟು ಸಹಾಯ ಮಾಡುವಂತೆ ಶಾಸಕರಿಗೆ ಹೇಳಿದೆ.
ಹೀಗಾಗಿ ಇಕ್ಕಟ್ಟಿಗೆ ಸಿಲುಕಿರುವ ಶಾಸಕರು ಇದಕ್ಕೊಂದು ಹೊಸ ಉಪಾಯ ಹುಡುಕಿದ್ದಾರೆ. ಶಾಸಕರು ತಮ್ಮ ಊರಿಗೆ ತೆರಳಿ ಮನೆ ಮಂದಿಯ ಹೆಸರಿನಲ್ಲಿ ಕೃಷಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ಸಾಲದ ಹಣ ಬಂದ ಕೂಡಲೇ ಸಾಲ ಮನ್ನಾಕ್ಕೆ ಎಲ್ಲಾ ಹಣವನ್ನು ಸರ್ಕಾರಕ್ಕೇ ನೀಡುವುದಾಗಿ ಭರವಸೆ ನೀಡಿದ್ದಾರೆ.
ಶಾಸಕರು ಮಾಡಿರುವ ಕೃಷಿ ಸಾಲವೇ 10 ಕೋಟಿ ರು. ಆಗಿದ್ದು, ಆ ಸಾಲವನ್ನೂ ಮನ್ನಾ ಮಾಡಬೇಕಾದ ಅನಿವಾರ್ಯತೆಗೆ ಸರ್ಕಾರ ಸಿಲುಕಿದೆ ಎಂದು ಸುಳ್ ಸುದ್ದಿ ಮೂಲಗಳು ತಿಳಿಸಿವೆ. [ಸುಳ್ಳು ಸುದ್ದಿ]
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.