
[ಸುಳ್ಳು ಸುದ್ದಿ]
ಬೆಂಗಳೂರು : ತಾವು ಮಂಡಿಸಲಿರುವ ಬಜೆಟ್ನಲ್ಲಿ ಸಾಲ ಮನ್ನಾದ ವಿಷಯ ಬಿಟ್ಟರೆ ಬೇರೆ ಯಾವ ವಿಷಯವೂ ಇರುವುದಿಲ್ಲ ಎಂದು ಕುಮಾರಸ್ವಾಮಿ ಅಭಯ ನೀಡಿದ್ದಾರೆ.
ಈ ಮೂಲಕ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಾನು ಈಗ ರೈತರ ಸಾಲ ಮನ್ನಾ ಮಾಡಲಿದ್ದೇನೆ ಎಂದು ಹೇಳುವ ಮೂಲಕ ಬಜೆಟ್ ಆರಂಭವಾಗಲಿದ್ದು, ಸಾಲ ಮನ್ನಾ ಮಾಡಿದ್ದ
ರಿಂದ ಸರ್ಕಾರದ ಬಳಿ ಹಣದ ಇಲ್ಲದೇ ಇರುವುದರಿಂದ ಬೇರೆಲ್ಲಾ ಯೋಜನೆಗಳನ್ನು ಮುಂದಿನ ಬಜೆಟ್ನಲ್ಲಿ ಮಂಡಿಸುತ್ತೇನೆ ಎಂದು ಕುಮಾರಸ್ವಾಮಿ ತಮ್ಮ ಭಾಷಣವನ್ನು ಸಮಾಪ್ತಿ ಮಾಡಲಿದ್ದಾರೆ.
ಹೀಗಾಗಿ 15 ನಿಮಿಷದಲ್ಲೇ ಬಜೆಟ್ ಭಾಷಣ ಓದಿ ಮುಗಿಯಲಿದೆ ಎಂದು ಸುಳ್ಸುದ್ದಿ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.